AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ […]

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?
ಆಯೇಷಾ ಬಾನು
| Edited By: |

Updated on: Sep 28, 2020 | 1:32 PM

Share

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ.

ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ ಸಿನಿಮಾ ಹಾಲ್​ಗಳು ಓಪನ್ ಆಗುವ ಸಾಧ್ಯತೆ ಇದೆ. ಹಾಗೂ ಅಂತರ ಕಾಯ್ದುಕೊಂಡು ಸಿನಿಮಾ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿವೆ. ಹಾಗೂ ಅನ್ ಲಾಕ್ 5.Oನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು