AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ […]

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 28, 2020 | 1:32 PM

Share

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ.

ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ ಸಿನಿಮಾ ಹಾಲ್​ಗಳು ಓಪನ್ ಆಗುವ ಸಾಧ್ಯತೆ ಇದೆ. ಹಾಗೂ ಅಂತರ ಕಾಯ್ದುಕೊಂಡು ಸಿನಿಮಾ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿವೆ. ಹಾಗೂ ಅನ್ ಲಾಕ್ 5.Oನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ.

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು