AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ. ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ […]

ಅ. 1 ರಿಂದ ಜಾರಿಯಾಗಲಿದೆ ಅನ್ ಲಾಕ್ 5.O: ಯಾವುದೆಲ್ಲ ಓಪನ್ ಆಗುತ್ತೆ ಗೊತ್ತಾ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 28, 2020 | 1:32 PM

Share

ದೆಹಲಿ: ಮಹಾಮಾರಿ ಕೊರೊನಾ ಹಿನ್ನೆಲೆ ಸಂಕಷ್ಟದಲ್ಲಿ ಸಿಲುಕಿದ್ದ ದೇಶ ಕೊಂಚ ಕೊಂಚವಾಗಿ ಚೇತರಿಸಿಕೊಳ್ಳುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ವಿಧಿಸಿದ್ದ ಲಾಕ್​ಡೌನ್​ ಅನ್ನು ಹಂತ ಹಂತವಾಗಿ ಅನ್ ಲಾಕ್​ ಮಾಡಲಾಗುತ್ತಿದೆ. ಸದ್ಯ ಅಕ್ಟೋಬರ್ 1 ರಿಂದ ಅನ್ ಲಾಕ್ 5.O ಜಾರಿಯಾಗಲಿದ್ದು, ಶೀಘ್ರದಲ್ಲೇ ಮಾರ್ಗಸೂಚಿ ಬಿಡುಗಡೆಯಾಗಲಿದೆ.

ಅಕ್ಟೋಬರ್ 1 ರಿಂದ ಹೆಚ್ಚು ಆರ್ಥಿಕ ಚಟುವಟಿಕೆಗಳಿಗೆ ಒತ್ತು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಹಬ್ಬಗಳ ಸೀಸನ್ ಶುರುವಾಗುತ್ತಿರುವುದರಿಂದ ದೇಶದ ಆರ್ಥಿಕತೆಯ ಚೇತರಿಕೆಗಾಗಿ ಆರ್ಥಿಕ ಚುಟುವಟಿಕೆಗಳಿಗೆ ಹೆಚ್ಚಿನ ಆಧ್ಯತೆ ನೀಡಲಿದೆ. ಅಕ್ಟೋಬರ್ 1ರಿಂದ ಸಿನಿಮಾ ಹಾಲ್​ಗಳು ಓಪನ್ ಆಗುವ ಸಾಧ್ಯತೆ ಇದೆ. ಹಾಗೂ ಅಂತರ ಕಾಯ್ದುಕೊಂಡು ಸಿನಿಮಾ ವೀಕ್ಷಣೆಗೆ ಅವಕಾಶ ನೀಡುವ ಬಗ್ಗೆ ಚರ್ಚೆಗಳಾಗುತ್ತಿವೆ. ಹಾಗೂ ಅನ್ ಲಾಕ್ 5.Oನಲ್ಲಿ ಪ್ರವಾಸೋದ್ಯಮಕ್ಕೆ ಆದ್ಯತೆ ನೀಡಲಾಗಿದೆ.

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!