AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi Chalo | ಡಿ.30ರಂದು ರೈತ ಒಕ್ಕೂಟಗಳ ಜೊತೆ ಸಭೆ ನಡೆಸಲಿದೆ ಕೇಂದ್ರ

ಡಿಸೆಂಬರ್ 29ರ ಬದಲಿಗೆ ಡಿಸೆಂಬರ್ 30ರಂದು ರೈತ ಒಕ್ಕೂಟಗಳ ಜೊತೆ ಕೇಂದ್ರ ಸರ್ಕಾರ ಸಭೆ ನಡೆಸಲಿದೆ. ಸಭೆಯಲ್ಲಿ ಪಾಲ್ಗೊಳ್ಳಲು 40 ರೈತ ಒಕ್ಕೂಟಗಳಿಗೆ ಸರ್ಕಾರ ಆಹ್ವಾನ ನೀಡಿದೆ.

Delhi Chalo | ಡಿ.30ರಂದು ರೈತ ಒಕ್ಕೂಟಗಳ ಜೊತೆ ಸಭೆ ನಡೆಸಲಿದೆ ಕೇಂದ್ರ
ತೆರೆದ ವಾಹನಗಳಲ್ಲಿ ಘೋಷಣೆ ಕೂಗುತ್ತಾ ಸಾಗಿದ ರೈತ ಮಹಿಳೆಯರು
guruganesh bhat
| Edited By: |

Updated on: Dec 28, 2020 | 6:29 PM

Share

ದೆಹಲಿ: ರೈತ ನಾಯಕರ ಜೊತೆ ಡಿ.30ರಂದು ಮಧ್ಯಾಹ್ನ 2 ಗಂಟೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಲಿದೆ. ಈ ಮೊದಲು ಡಿಸೆಂಬರ್ 29ರಂದು ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಈ ದಿನಾಂಕವನ್ನು ಒಂದು ದಿನದ ಮಟ್ಟಿಗೆ ಮುಂದೂಡಿರುವ ಕೇಂದ್ರ ಸರ್ಕಾರ ಡಿಸೆಂಬರ್ 30 ರಂದು ಸಭೆ ನಡೆಸಲಿದೆ.

ಸಭೆಯಲ್ಲಿ ಪಾಲ್ಗೊಳ್ಳಲು 40 ರೈತ ಒಕ್ಕೂಟಗಳಿಗೆ ಆಹ್ವಾನ ನೀಡಿದೆ. ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದ್ದರೂ, ಯಾವುದೇ ಸಭೆ ಯಶ ಕಂಡಿಲ್ಲ.

ನಿರಂಕಾರಿ ಮೈದಾನವೀಗ ‘ಕಿಸಾನ್ ​ಪುರ’! Delhi Chalo ಚಳುವಳಿಕಾರರಿಂದ ಮರು ನಾಮಕರಣ

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್