AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!

ನೂತನ ಸಂಸತ್ ಭವನ ನಿರ್ಮಾಣದ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ಸೂಚಿಸಿದೆ.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!
ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಹೊರಾಂಗಣ
guruganesh bhat
|

Updated on:Jan 05, 2021 | 11:54 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ನೂತನ ಸಂಸತ್ ಭವನ ನಿರ್ಮಾಣದ ಸಲುವಾಗಿ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂ ಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ನೀಡಿದೆ.

ಯೋಜನೆ ಜಾರಿ ಸಂಬಂಧ ಕೇಂದ್ರ ಪರಿಸರ ಮಂಡಳಿ ನೀಡಿದ್ದ ಒಪ್ಪಿಗೆಯನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.  ನ್ಯಾಯಾಧೀಶ ಎಂ.ಎಂ. ಖಾನ್​ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ನೀಡಿರುವ ಈ ಅದೇಶದಿಂದ  ನೂತನ ಸಂಸತ್‌ ಭವನ ನಿರ್ಮಾಣಕ್ಕೆ ಇದ್ದ ಅಡೆ ತಡೆಗಳು ದೂರವಾಗಿವೆ.

ಪಾರಂಪರಿಕ ಸಂರಕ್ಷಣಾ ಸಮಿತಿಯ ಒಪ್ಪಿಗೆ ಪಡೆದು ಸಂಸತ್ ಭವನದ ನಿರ್ಮಾಣ ಕಾಮಗಾರಿ ಆರಂಭಿಸಬಹುದು. ಸೆಂಟ್ರಲ್ ವಿಸ್ತಾ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ನೀಡಿದ್ದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದೂ ನ್ಯಾಯಪೀಠ ತಿಳಿಸಿದೆ.

ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿ ಹಲವು ಕಟ್ಟಡಗಳನ್ನೊಳಗೊಂಡ ಸೆಂಟ್ರಲ್ ವಿಸ್ತಾ ಯೋಜನೆಯನ್ನು 2019ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. 2020ರ ಡಿ. 10ರಂದು ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿ, ₹971 ಕೋಟಿ ವೆಚ್ಚದ ಸಂಸತ್ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗ್ಯ ನನ್ನದಾಯಿತಲ್ಲ; ಸುಮಲತಾ ಅಂಬರೀಶ್​ ಹೀಗೆ ಹೇಳಿದ್ದೇಕೆ?

Photo Gallery | ಹೇಗಿತ್ತು ಗೊತ್ತಾ ಹೊಸ ಸಂಸತ್ತು ಶಂಕುಸ್ಥಾಪನಾ ಕಾರ್ಯಕ್ರಮ

Published On - 11:09 am, Tue, 5 January 21

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!