AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!

ನೂತನ ಸಂಸತ್ ಭವನ ನಿರ್ಮಾಣದ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ಸೂಚಿಸಿದೆ.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!
ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಹೊರಾಂಗಣ
guruganesh bhat
|

Updated on:Jan 05, 2021 | 11:54 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ನೂತನ ಸಂಸತ್ ಭವನ ನಿರ್ಮಾಣದ ಸಲುವಾಗಿ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂ ಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ನೀಡಿದೆ.

ಯೋಜನೆ ಜಾರಿ ಸಂಬಂಧ ಕೇಂದ್ರ ಪರಿಸರ ಮಂಡಳಿ ನೀಡಿದ್ದ ಒಪ್ಪಿಗೆಯನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.  ನ್ಯಾಯಾಧೀಶ ಎಂ.ಎಂ. ಖಾನ್​ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ನೀಡಿರುವ ಈ ಅದೇಶದಿಂದ  ನೂತನ ಸಂಸತ್‌ ಭವನ ನಿರ್ಮಾಣಕ್ಕೆ ಇದ್ದ ಅಡೆ ತಡೆಗಳು ದೂರವಾಗಿವೆ.

ಪಾರಂಪರಿಕ ಸಂರಕ್ಷಣಾ ಸಮಿತಿಯ ಒಪ್ಪಿಗೆ ಪಡೆದು ಸಂಸತ್ ಭವನದ ನಿರ್ಮಾಣ ಕಾಮಗಾರಿ ಆರಂಭಿಸಬಹುದು. ಸೆಂಟ್ರಲ್ ವಿಸ್ತಾ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ನೀಡಿದ್ದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದೂ ನ್ಯಾಯಪೀಠ ತಿಳಿಸಿದೆ.

ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿ ಹಲವು ಕಟ್ಟಡಗಳನ್ನೊಳಗೊಂಡ ಸೆಂಟ್ರಲ್ ವಿಸ್ತಾ ಯೋಜನೆಯನ್ನು 2019ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. 2020ರ ಡಿ. 10ರಂದು ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿ, ₹971 ಕೋಟಿ ವೆಚ್ಚದ ಸಂಸತ್ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗ್ಯ ನನ್ನದಾಯಿತಲ್ಲ; ಸುಮಲತಾ ಅಂಬರೀಶ್​ ಹೀಗೆ ಹೇಳಿದ್ದೇಕೆ?

Photo Gallery | ಹೇಗಿತ್ತು ಗೊತ್ತಾ ಹೊಸ ಸಂಸತ್ತು ಶಂಕುಸ್ಥಾಪನಾ ಕಾರ್ಯಕ್ರಮ

Published On - 11:09 am, Tue, 5 January 21

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಕಾಂಗ್ರೆಸ್​​​ನಲ್ಲಿ ಮಹತ್ವದ ಬೆಳವಣಿಗೆ: ಡಿಕೆಶಿಗೆ ರಾಹುಲ್ ಮಹತ್ವದ ಸಂದೇಶ
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಡಿಕೆಶಿ, ಸಿದ್ದರಾಮಯ್ಯ ಜತೆ ಪ್ರತ್ಯೇಕವಾಗ ರಾಹುಲ್ ರಹಸ್ಯ ಮಾತು
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್