AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!

ನೂತನ ಸಂಸತ್ ಭವನ ನಿರ್ಮಾಣದ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ಸೂಚಿಸಿದೆ.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!
ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಹೊರಾಂಗಣ
guruganesh bhat
|

Updated on:Jan 05, 2021 | 11:54 AM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ನೂತನ ಸಂಸತ್ ಭವನ ನಿರ್ಮಾಣದ ಸಲುವಾಗಿ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂ ಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ನೀಡಿದೆ.

ಯೋಜನೆ ಜಾರಿ ಸಂಬಂಧ ಕೇಂದ್ರ ಪರಿಸರ ಮಂಡಳಿ ನೀಡಿದ್ದ ಒಪ್ಪಿಗೆಯನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.  ನ್ಯಾಯಾಧೀಶ ಎಂ.ಎಂ. ಖಾನ್​ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ನೀಡಿರುವ ಈ ಅದೇಶದಿಂದ  ನೂತನ ಸಂಸತ್‌ ಭವನ ನಿರ್ಮಾಣಕ್ಕೆ ಇದ್ದ ಅಡೆ ತಡೆಗಳು ದೂರವಾಗಿವೆ.

ಪಾರಂಪರಿಕ ಸಂರಕ್ಷಣಾ ಸಮಿತಿಯ ಒಪ್ಪಿಗೆ ಪಡೆದು ಸಂಸತ್ ಭವನದ ನಿರ್ಮಾಣ ಕಾಮಗಾರಿ ಆರಂಭಿಸಬಹುದು. ಸೆಂಟ್ರಲ್ ವಿಸ್ತಾ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ನೀಡಿದ್ದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದೂ ನ್ಯಾಯಪೀಠ ತಿಳಿಸಿದೆ.

ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿ ಹಲವು ಕಟ್ಟಡಗಳನ್ನೊಳಗೊಂಡ ಸೆಂಟ್ರಲ್ ವಿಸ್ತಾ ಯೋಜನೆಯನ್ನು 2019ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. 2020ರ ಡಿ. 10ರಂದು ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿ, ₹971 ಕೋಟಿ ವೆಚ್ಚದ ಸಂಸತ್ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗ್ಯ ನನ್ನದಾಯಿತಲ್ಲ; ಸುಮಲತಾ ಅಂಬರೀಶ್​ ಹೀಗೆ ಹೇಳಿದ್ದೇಕೆ?

Photo Gallery | ಹೇಗಿತ್ತು ಗೊತ್ತಾ ಹೊಸ ಸಂಸತ್ತು ಶಂಕುಸ್ಥಾಪನಾ ಕಾರ್ಯಕ್ರಮ

Published On - 11:09 am, Tue, 5 January 21

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ