Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!

ನೂತನ ಸಂಸತ್ ಭವನ ನಿರ್ಮಾಣದ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ಸೂಚಿಸಿದೆ.

ಮಹತ್ವದ ನೂತನ ಸಂಸತ್​ ಭವನ ‘ಸೆಂಟ್ರಲ್ ವಿಸ್ತಾ’ ನಿರ್ಮಾಣಕ್ಕೆ ಸುಪ್ರಿಂ ಕೋರ್ಟ್ ಅಸ್ತು!
ಕಲಾವಿದನ ಕಲ್ಪನೆಯಲ್ಲಿ ಹೊಸ ಸಂಸತ್ತಿನ ಹೊರಾಂಗಣ
Follow us
guruganesh bhat
|

Updated on:Jan 05, 2021 | 11:54 AM

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ನೂತನ ಸಂಸತ್ ಭವನ ನಿರ್ಮಾಣದ ಸಲುವಾಗಿ ಸೆಂಟ್ರಲ್ ವಿಸ್ತಾ ಯೋಜನೆಗೆ ಸುಪ್ರೀಂ ಕೋರ್ಟ್ ಕೆಲವು ಷರತ್ತುಗಳೊಂದಿಗೆ ಹಸಿರು ನಿಶಾನೆ ನೀಡಿದೆ.

ಯೋಜನೆ ಜಾರಿ ಸಂಬಂಧ ಕೇಂದ್ರ ಪರಿಸರ ಮಂಡಳಿ ನೀಡಿದ್ದ ಒಪ್ಪಿಗೆಯನ್ನು ಸರ್ವೋಚ್ಛ ನ್ಯಾಯಾಲಯ ಎತ್ತಿ ಹಿಡಿದಿದೆ.  ನ್ಯಾಯಾಧೀಶ ಎಂ.ಎಂ. ಖಾನ್​ವಿಲ್ಕರ್ ನೇತೃತ್ವದ ತ್ರಿಸದಸ್ಯ ಪೀಠ ನೀಡಿರುವ ಈ ಅದೇಶದಿಂದ  ನೂತನ ಸಂಸತ್‌ ಭವನ ನಿರ್ಮಾಣಕ್ಕೆ ಇದ್ದ ಅಡೆ ತಡೆಗಳು ದೂರವಾಗಿವೆ.

ಪಾರಂಪರಿಕ ಸಂರಕ್ಷಣಾ ಸಮಿತಿಯ ಒಪ್ಪಿಗೆ ಪಡೆದು ಸಂಸತ್ ಭವನದ ನಿರ್ಮಾಣ ಕಾಮಗಾರಿ ಆರಂಭಿಸಬಹುದು. ಸೆಂಟ್ರಲ್ ವಿಸ್ತಾ ಯೋಜನೆಗೆ ಪರಿಸರ ಇಲಾಖೆ ಒಪ್ಪಿಗೆ ನೀಡಿದ್ದರಲ್ಲಿ ಯಾವುದೇ ಸಮಸ್ಯೆ ಇಲ್ಲ ಎಂದೂ ನ್ಯಾಯಪೀಠ ತಿಳಿಸಿದೆ.

ಕೇಂದ್ರೀಯ ಕಾರ್ಯದರ್ಶಿಗಳ ಕಟ್ಟಡ ಸೇರಿ ಹಲವು ಕಟ್ಟಡಗಳನ್ನೊಳಗೊಂಡ ಸೆಂಟ್ರಲ್ ವಿಸ್ತಾ ಯೋಜನೆಯನ್ನು 2019ರ ಸೆಪ್ಟೆಂಬರ್‌ನಲ್ಲಿ ಕೇಂದ್ರ ಸರ್ಕಾರ ಘೋಷಣೆ ಮಾಡಿತ್ತು. 2020ರ ಡಿ. 10ರಂದು ಪ್ರಧಾನಿ ಮೋದಿ ಶಿಲಾನ್ಯಾಸ ಮಾಡಿ, ₹971 ಕೋಟಿ ವೆಚ್ಚದ ಸಂಸತ್ ಕಟ್ಟಡಕ್ಕೆ ಅಡಿಗಲ್ಲು ಹಾಕಿದ್ದರು.

ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾಗ್ಯ ನನ್ನದಾಯಿತಲ್ಲ; ಸುಮಲತಾ ಅಂಬರೀಶ್​ ಹೀಗೆ ಹೇಳಿದ್ದೇಕೆ?

Photo Gallery | ಹೇಗಿತ್ತು ಗೊತ್ತಾ ಹೊಸ ಸಂಸತ್ತು ಶಂಕುಸ್ಥಾಪನಾ ಕಾರ್ಯಕ್ರಮ

Published On - 11:09 am, Tue, 5 January 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ