ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ

8 ವರ್ಷಕ್ಕಿಂತ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಮೂಲಕ, ಹಳೇ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ
ನಿತಿನ್​ ಗಡ್ಕರಿ
Follow us
|

Updated on: Jan 25, 2021 | 10:07 PM

ದೆಹಲಿ: 8 ವರ್ಷಕ್ಕಿಂತ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಮೂಲಕ, ಹಳೇ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಅಂದ ಹಾಗೆ, ವಾಹನದ ಫಿಟ್ನೆಸ್​ ಸರ್ಟಿಫಿಕೇಟ್​ನ ನವೀಕರಣಕದ ವೇಳೆ ಈ ಹಸಿರು ತೆರಿಗೆಯನ್ನು ವಿಧಿಸಲಾಗುವುದು. ಜೊತೆಗೆ, ಇದರ ಪ್ರಮಾಣ ರಸ್ತೆ ತೆರಿಗೆಯ ಶೇ.10ರಿಂದ ಶೇ.25ರಷ್ಟು ಇರಲಿದೆ ಎಂದು ತಿಳಿದುಬಂದಿದೆ.

ಜೊತೆಗೆ, 15 ವರ್ಷಕ್ಕಿಂತ ಮೇಲ್ಪಟ್ಟ ಖಾಸಗಿ ವಾಹನಗಳ RC ಸರ್ಟಿಫಿಕೇಟ್ ನವೀಕರಣದ ವೇಳೆ ಸಹ ಈ ಹಸಿರು ತೆರಿಗೆ ವಿಧಿಸಲಾಗುವುದು. ಆದರೆ, CNG, LPG ಇಂಧನಗಳನ್ನು ಬಳಸುವ ವಾಹನಗಳು ಮತ್ತು ಎಲೆಕ್ಟ್ರಿಕ ವಾಹನಗಳಿಗೆ ಈ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಸದ್ಯ, ಈ ಪ್ರಸ್ತಾವನೆಯನ್ನು ಎಲ್ಲಾ ರಾಜ್ಯ ಸರ್ಕಾರಗಳ ಬಳಿ ಸಮಾಲೋಚನೆಗೆಂದು ಕಳುಹಿಸಲಾಗುವುದು. ಬಳಿಕ ಈ ಪ್ರಸ್ತಾವನೆಯನ್ನು ಅಧಿಸೂಚಿಸಲಾಗುವುದು ಎಂದು ನಿತಿನ್​ ಗಡ್ಕರಿ ಮಾಹಿತಿ ನೀಡಿದ್ದಾರೆ.

ಒಬ್ಬ ಮಿನಿಸ್ಟರ್ PA ಆಗಿ.. ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ? -ಸಚಿವ ಅಶೋಕ್​ PA ವಿರುದ್ಧ ಅಧಿಕಾರಿಯ ಗಂಭೀರ ಆರೋಪ

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ