AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ

8 ವರ್ಷಕ್ಕಿಂತ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಮೂಲಕ, ಹಳೇ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ
ನಿತಿನ್​ ಗಡ್ಕರಿ
KUSHAL V
|

Updated on: Jan 25, 2021 | 10:07 PM

Share

ದೆಹಲಿ: 8 ವರ್ಷಕ್ಕಿಂತ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಮೂಲಕ, ಹಳೇ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಅಂದ ಹಾಗೆ, ವಾಹನದ ಫಿಟ್ನೆಸ್​ ಸರ್ಟಿಫಿಕೇಟ್​ನ ನವೀಕರಣಕದ ವೇಳೆ ಈ ಹಸಿರು ತೆರಿಗೆಯನ್ನು ವಿಧಿಸಲಾಗುವುದು. ಜೊತೆಗೆ, ಇದರ ಪ್ರಮಾಣ ರಸ್ತೆ ತೆರಿಗೆಯ ಶೇ.10ರಿಂದ ಶೇ.25ರಷ್ಟು ಇರಲಿದೆ ಎಂದು ತಿಳಿದುಬಂದಿದೆ.

ಜೊತೆಗೆ, 15 ವರ್ಷಕ್ಕಿಂತ ಮೇಲ್ಪಟ್ಟ ಖಾಸಗಿ ವಾಹನಗಳ RC ಸರ್ಟಿಫಿಕೇಟ್ ನವೀಕರಣದ ವೇಳೆ ಸಹ ಈ ಹಸಿರು ತೆರಿಗೆ ವಿಧಿಸಲಾಗುವುದು. ಆದರೆ, CNG, LPG ಇಂಧನಗಳನ್ನು ಬಳಸುವ ವಾಹನಗಳು ಮತ್ತು ಎಲೆಕ್ಟ್ರಿಕ ವಾಹನಗಳಿಗೆ ಈ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಸದ್ಯ, ಈ ಪ್ರಸ್ತಾವನೆಯನ್ನು ಎಲ್ಲಾ ರಾಜ್ಯ ಸರ್ಕಾರಗಳ ಬಳಿ ಸಮಾಲೋಚನೆಗೆಂದು ಕಳುಹಿಸಲಾಗುವುದು. ಬಳಿಕ ಈ ಪ್ರಸ್ತಾವನೆಯನ್ನು ಅಧಿಸೂಚಿಸಲಾಗುವುದು ಎಂದು ನಿತಿನ್​ ಗಡ್ಕರಿ ಮಾಹಿತಿ ನೀಡಿದ್ದಾರೆ.

ಒಬ್ಬ ಮಿನಿಸ್ಟರ್ PA ಆಗಿ.. ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ? -ಸಚಿವ ಅಶೋಕ್​ PA ವಿರುದ್ಧ ಅಧಿಕಾರಿಯ ಗಂಭೀರ ಆರೋಪ

Follow Us
KUSHAL V
KUSHAL V
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!