AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ

8 ವರ್ಷಕ್ಕಿಂತ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಮೂಲಕ, ಹಳೇ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ
ನಿತಿನ್​ ಗಡ್ಕರಿ
KUSHAL V
|

Updated on: Jan 25, 2021 | 10:07 PM

Share

ದೆಹಲಿ: 8 ವರ್ಷಕ್ಕಿಂತ ಮೇಲ್ಪಟ್ಟ ಸಾರಿಗೆ ವಾಹನಗಳಿಗೆ ಹಸಿರು ತೆರಿಗೆ ವಿಧಿಸುವ ಪ್ರಸ್ತಾವನೆಗೆ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಈ ಮೂಲಕ, ಹಳೇ ವಾಹನಗಳ ಮೇಲೆ ಹಸಿರು ತೆರಿಗೆ ವಿಧಿಸಲು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್​ ಗಡ್ಕರಿ ಗ್ರೀನ್​ ಸಿಗ್ನಲ್ ಕೊಟ್ಟಿದ್ದಾರೆ.

ಅಂದ ಹಾಗೆ, ವಾಹನದ ಫಿಟ್ನೆಸ್​ ಸರ್ಟಿಫಿಕೇಟ್​ನ ನವೀಕರಣಕದ ವೇಳೆ ಈ ಹಸಿರು ತೆರಿಗೆಯನ್ನು ವಿಧಿಸಲಾಗುವುದು. ಜೊತೆಗೆ, ಇದರ ಪ್ರಮಾಣ ರಸ್ತೆ ತೆರಿಗೆಯ ಶೇ.10ರಿಂದ ಶೇ.25ರಷ್ಟು ಇರಲಿದೆ ಎಂದು ತಿಳಿದುಬಂದಿದೆ.

ಜೊತೆಗೆ, 15 ವರ್ಷಕ್ಕಿಂತ ಮೇಲ್ಪಟ್ಟ ಖಾಸಗಿ ವಾಹನಗಳ RC ಸರ್ಟಿಫಿಕೇಟ್ ನವೀಕರಣದ ವೇಳೆ ಸಹ ಈ ಹಸಿರು ತೆರಿಗೆ ವಿಧಿಸಲಾಗುವುದು. ಆದರೆ, CNG, LPG ಇಂಧನಗಳನ್ನು ಬಳಸುವ ವಾಹನಗಳು ಮತ್ತು ಎಲೆಕ್ಟ್ರಿಕ ವಾಹನಗಳಿಗೆ ಈ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.

ಸದ್ಯ, ಈ ಪ್ರಸ್ತಾವನೆಯನ್ನು ಎಲ್ಲಾ ರಾಜ್ಯ ಸರ್ಕಾರಗಳ ಬಳಿ ಸಮಾಲೋಚನೆಗೆಂದು ಕಳುಹಿಸಲಾಗುವುದು. ಬಳಿಕ ಈ ಪ್ರಸ್ತಾವನೆಯನ್ನು ಅಧಿಸೂಚಿಸಲಾಗುವುದು ಎಂದು ನಿತಿನ್​ ಗಡ್ಕರಿ ಮಾಹಿತಿ ನೀಡಿದ್ದಾರೆ.

ಒಬ್ಬ ಮಿನಿಸ್ಟರ್ PA ಆಗಿ.. ಲಂಚ ಕೇಳಲು ನಾಚಿಕೆ ಆಗಲ್ವೇನ್ರೀ? -ಸಚಿವ ಅಶೋಕ್​ PA ವಿರುದ್ಧ ಅಧಿಕಾರಿಯ ಗಂಭೀರ ಆರೋಪ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?