AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 5ರೊಳಗೆ ಚಕ್ರಬಡ್ಡಿ ಹಣ ಸಾಲಗಾರರ ಬ್ಯಾಂಕ್ ಖಾತೆಗೆ ಹಿಂತಿರುಗಿಸಿ – ಕೇಂದ್ರದ ಆದೇಶ

ದೆಹಲಿ: ನವೆಂಬರ್​ 5ರೊಳಗೆ ಚಕ್ರಬಡ್ಡಿ ಹಣವನ್ನು ಸಾಲಗಾರರ ಬ್ಯಾಂಕ್ ಖಾತೆಗೆ ಜಮೆಮಾಡಿ. ಮೊರಾಟೋರಿಯಂ ಅವಧಿಯ ಸಾಲದ ಮೇಲಿನ ಚಕ್ರಬಡ್ಡಿ ಹಿಂತಿರುಗಿಸಿ ಎಂದು ದೇಶದ ಎಲ್ಲಾ ಬ್ಯಾಂಕ್​ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಚಕ್ರಬಡ್ಡಿ ಮೊತ್ತವನ್ನು ಬ್ಯಾಂಕ್​ಗಳು ಕೇಂದ್ರದಿಂದ ಪಡೆಯಬೇಕು. ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ, ವೈಯಕ್ತಿಕ ಸಾಲ, ಗೃಹೋಪಯೋಗಿ ವಸ್ತುಗಳ ಮೇಲಿನ ಸಾಲ, ಕ್ರೆಡಿಟ್​ ಕಾರ್ಡ್​ ಸೇರಿದಂತೆ ಎಲ್ಲಾ ಸಾಲಗಳ ಮೇಲಿನ ಚಕ್ರಬಡ್ಡಿಗೂ ಈ ನಿರ್ದೇಶನ ಅನ್ವಯವಾಗಲಿದೆ. ಹಾಗಾಗಿ, ಈಗಾಗಲೇ ಚಕ್ರಬಡ್ಡಿ ಮೊತ್ತವನ್ನು ಲೆಕ್ಕ […]

ನ. 5ರೊಳಗೆ ಚಕ್ರಬಡ್ಡಿ ಹಣ ಸಾಲಗಾರರ ಬ್ಯಾಂಕ್ ಖಾತೆಗೆ ಹಿಂತಿರುಗಿಸಿ - ಕೇಂದ್ರದ ಆದೇಶ
ಶೇ 16,000ದಷ್ಟು ಏರಿಕೆ
KUSHAL V
|

Updated on: Oct 27, 2020 | 5:27 PM

Share

ದೆಹಲಿ: ನವೆಂಬರ್​ 5ರೊಳಗೆ ಚಕ್ರಬಡ್ಡಿ ಹಣವನ್ನು ಸಾಲಗಾರರ ಬ್ಯಾಂಕ್ ಖಾತೆಗೆ ಜಮೆಮಾಡಿ. ಮೊರಾಟೋರಿಯಂ ಅವಧಿಯ ಸಾಲದ ಮೇಲಿನ ಚಕ್ರಬಡ್ಡಿ ಹಿಂತಿರುಗಿಸಿ ಎಂದು ದೇಶದ ಎಲ್ಲಾ ಬ್ಯಾಂಕ್​ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

ಚಕ್ರಬಡ್ಡಿ ಮೊತ್ತವನ್ನು ಬ್ಯಾಂಕ್​ಗಳು ಕೇಂದ್ರದಿಂದ ಪಡೆಯಬೇಕು. ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ, ವೈಯಕ್ತಿಕ ಸಾಲ, ಗೃಹೋಪಯೋಗಿ ವಸ್ತುಗಳ ಮೇಲಿನ ಸಾಲ, ಕ್ರೆಡಿಟ್​ ಕಾರ್ಡ್​ ಸೇರಿದಂತೆ ಎಲ್ಲಾ ಸಾಲಗಳ ಮೇಲಿನ ಚಕ್ರಬಡ್ಡಿಗೂ ಈ ನಿರ್ದೇಶನ ಅನ್ವಯವಾಗಲಿದೆ.

ಹಾಗಾಗಿ, ಈಗಾಗಲೇ ಚಕ್ರಬಡ್ಡಿ ಮೊತ್ತವನ್ನು ಲೆಕ್ಕ ಹಾಕುವಲ್ಲಿ ಬ್ಯಾಂಕ್​ಗಳು ಬ್ಯುಸಿಯಾಗಿದೆ. ಮಾರ್ಚ್​ರಿಂದ -ಆಗಸ್ಟ್​ವರೆಗೆ 6 ತಿಂಗಳು ಸಾಲದ ಕಂತು ಮರುಪಾವತಿಯನ್ನು ಮುಂದೂಡಲಾಗಿತ್ತು. ಮುಂದೂಡಿಕೆ ಅವಧಿಯಲ್ಲಿ ಸಾಲದ ಮೇಲಿನ ಚಕ್ರಬಡ್ಡಿ ಮನ್ನಾಗೆ ಸುಪ್ರೀಂಕೋರ್ಟ್​ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಕೇಂದ್ರದಿಂದ ತೀರ್ಮಾನ ಕೈಗೊಳ್ಳಲಾಗಿತ್ತು.

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ