AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 5ರೊಳಗೆ ಚಕ್ರಬಡ್ಡಿ ಹಣ ಸಾಲಗಾರರ ಬ್ಯಾಂಕ್ ಖಾತೆಗೆ ಹಿಂತಿರುಗಿಸಿ – ಕೇಂದ್ರದ ಆದೇಶ

ದೆಹಲಿ: ನವೆಂಬರ್​ 5ರೊಳಗೆ ಚಕ್ರಬಡ್ಡಿ ಹಣವನ್ನು ಸಾಲಗಾರರ ಬ್ಯಾಂಕ್ ಖಾತೆಗೆ ಜಮೆಮಾಡಿ. ಮೊರಾಟೋರಿಯಂ ಅವಧಿಯ ಸಾಲದ ಮೇಲಿನ ಚಕ್ರಬಡ್ಡಿ ಹಿಂತಿರುಗಿಸಿ ಎಂದು ದೇಶದ ಎಲ್ಲಾ ಬ್ಯಾಂಕ್​ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಚಕ್ರಬಡ್ಡಿ ಮೊತ್ತವನ್ನು ಬ್ಯಾಂಕ್​ಗಳು ಕೇಂದ್ರದಿಂದ ಪಡೆಯಬೇಕು. ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ, ವೈಯಕ್ತಿಕ ಸಾಲ, ಗೃಹೋಪಯೋಗಿ ವಸ್ತುಗಳ ಮೇಲಿನ ಸಾಲ, ಕ್ರೆಡಿಟ್​ ಕಾರ್ಡ್​ ಸೇರಿದಂತೆ ಎಲ್ಲಾ ಸಾಲಗಳ ಮೇಲಿನ ಚಕ್ರಬಡ್ಡಿಗೂ ಈ ನಿರ್ದೇಶನ ಅನ್ವಯವಾಗಲಿದೆ. ಹಾಗಾಗಿ, ಈಗಾಗಲೇ ಚಕ್ರಬಡ್ಡಿ ಮೊತ್ತವನ್ನು ಲೆಕ್ಕ […]

ನ. 5ರೊಳಗೆ ಚಕ್ರಬಡ್ಡಿ ಹಣ ಸಾಲಗಾರರ ಬ್ಯಾಂಕ್ ಖಾತೆಗೆ ಹಿಂತಿರುಗಿಸಿ - ಕೇಂದ್ರದ ಆದೇಶ
ಶೇ 16,000ದಷ್ಟು ಏರಿಕೆ
KUSHAL V
|

Updated on: Oct 27, 2020 | 5:27 PM

Share

ದೆಹಲಿ: ನವೆಂಬರ್​ 5ರೊಳಗೆ ಚಕ್ರಬಡ್ಡಿ ಹಣವನ್ನು ಸಾಲಗಾರರ ಬ್ಯಾಂಕ್ ಖಾತೆಗೆ ಜಮೆಮಾಡಿ. ಮೊರಾಟೋರಿಯಂ ಅವಧಿಯ ಸಾಲದ ಮೇಲಿನ ಚಕ್ರಬಡ್ಡಿ ಹಿಂತಿರುಗಿಸಿ ಎಂದು ದೇಶದ ಎಲ್ಲಾ ಬ್ಯಾಂಕ್​ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

ಚಕ್ರಬಡ್ಡಿ ಮೊತ್ತವನ್ನು ಬ್ಯಾಂಕ್​ಗಳು ಕೇಂದ್ರದಿಂದ ಪಡೆಯಬೇಕು. ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ, ವೈಯಕ್ತಿಕ ಸಾಲ, ಗೃಹೋಪಯೋಗಿ ವಸ್ತುಗಳ ಮೇಲಿನ ಸಾಲ, ಕ್ರೆಡಿಟ್​ ಕಾರ್ಡ್​ ಸೇರಿದಂತೆ ಎಲ್ಲಾ ಸಾಲಗಳ ಮೇಲಿನ ಚಕ್ರಬಡ್ಡಿಗೂ ಈ ನಿರ್ದೇಶನ ಅನ್ವಯವಾಗಲಿದೆ.

ಹಾಗಾಗಿ, ಈಗಾಗಲೇ ಚಕ್ರಬಡ್ಡಿ ಮೊತ್ತವನ್ನು ಲೆಕ್ಕ ಹಾಕುವಲ್ಲಿ ಬ್ಯಾಂಕ್​ಗಳು ಬ್ಯುಸಿಯಾಗಿದೆ. ಮಾರ್ಚ್​ರಿಂದ -ಆಗಸ್ಟ್​ವರೆಗೆ 6 ತಿಂಗಳು ಸಾಲದ ಕಂತು ಮರುಪಾವತಿಯನ್ನು ಮುಂದೂಡಲಾಗಿತ್ತು. ಮುಂದೂಡಿಕೆ ಅವಧಿಯಲ್ಲಿ ಸಾಲದ ಮೇಲಿನ ಚಕ್ರಬಡ್ಡಿ ಮನ್ನಾಗೆ ಸುಪ್ರೀಂಕೋರ್ಟ್​ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಕೇಂದ್ರದಿಂದ ತೀರ್ಮಾನ ಕೈಗೊಳ್ಳಲಾಗಿತ್ತು.

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್