AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನ. 5ರೊಳಗೆ ಚಕ್ರಬಡ್ಡಿ ಹಣ ಸಾಲಗಾರರ ಬ್ಯಾಂಕ್ ಖಾತೆಗೆ ಹಿಂತಿರುಗಿಸಿ – ಕೇಂದ್ರದ ಆದೇಶ

ದೆಹಲಿ: ನವೆಂಬರ್​ 5ರೊಳಗೆ ಚಕ್ರಬಡ್ಡಿ ಹಣವನ್ನು ಸಾಲಗಾರರ ಬ್ಯಾಂಕ್ ಖಾತೆಗೆ ಜಮೆಮಾಡಿ. ಮೊರಾಟೋರಿಯಂ ಅವಧಿಯ ಸಾಲದ ಮೇಲಿನ ಚಕ್ರಬಡ್ಡಿ ಹಿಂತಿರುಗಿಸಿ ಎಂದು ದೇಶದ ಎಲ್ಲಾ ಬ್ಯಾಂಕ್​ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ. ಚಕ್ರಬಡ್ಡಿ ಮೊತ್ತವನ್ನು ಬ್ಯಾಂಕ್​ಗಳು ಕೇಂದ್ರದಿಂದ ಪಡೆಯಬೇಕು. ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ, ವೈಯಕ್ತಿಕ ಸಾಲ, ಗೃಹೋಪಯೋಗಿ ವಸ್ತುಗಳ ಮೇಲಿನ ಸಾಲ, ಕ್ರೆಡಿಟ್​ ಕಾರ್ಡ್​ ಸೇರಿದಂತೆ ಎಲ್ಲಾ ಸಾಲಗಳ ಮೇಲಿನ ಚಕ್ರಬಡ್ಡಿಗೂ ಈ ನಿರ್ದೇಶನ ಅನ್ವಯವಾಗಲಿದೆ. ಹಾಗಾಗಿ, ಈಗಾಗಲೇ ಚಕ್ರಬಡ್ಡಿ ಮೊತ್ತವನ್ನು ಲೆಕ್ಕ […]

ನ. 5ರೊಳಗೆ ಚಕ್ರಬಡ್ಡಿ ಹಣ ಸಾಲಗಾರರ ಬ್ಯಾಂಕ್ ಖಾತೆಗೆ ಹಿಂತಿರುಗಿಸಿ - ಕೇಂದ್ರದ ಆದೇಶ
ಶೇ 16,000ದಷ್ಟು ಏರಿಕೆ
KUSHAL V
|

Updated on: Oct 27, 2020 | 5:27 PM

Share

ದೆಹಲಿ: ನವೆಂಬರ್​ 5ರೊಳಗೆ ಚಕ್ರಬಡ್ಡಿ ಹಣವನ್ನು ಸಾಲಗಾರರ ಬ್ಯಾಂಕ್ ಖಾತೆಗೆ ಜಮೆಮಾಡಿ. ಮೊರಾಟೋರಿಯಂ ಅವಧಿಯ ಸಾಲದ ಮೇಲಿನ ಚಕ್ರಬಡ್ಡಿ ಹಿಂತಿರುಗಿಸಿ ಎಂದು ದೇಶದ ಎಲ್ಲಾ ಬ್ಯಾಂಕ್​ಗಳಿಗೆ ಕೇಂದ್ರ ಸರ್ಕಾರ ನಿರ್ದೇಶನ ನೀಡಿದೆ.

ಚಕ್ರಬಡ್ಡಿ ಮೊತ್ತವನ್ನು ಬ್ಯಾಂಕ್​ಗಳು ಕೇಂದ್ರದಿಂದ ಪಡೆಯಬೇಕು. ಗೃಹ ಸಾಲ, ವಾಹನ ಸಾಲ, ಶೈಕ್ಷಣಿಕ ಸಾಲ, ವೈಯಕ್ತಿಕ ಸಾಲ, ಗೃಹೋಪಯೋಗಿ ವಸ್ತುಗಳ ಮೇಲಿನ ಸಾಲ, ಕ್ರೆಡಿಟ್​ ಕಾರ್ಡ್​ ಸೇರಿದಂತೆ ಎಲ್ಲಾ ಸಾಲಗಳ ಮೇಲಿನ ಚಕ್ರಬಡ್ಡಿಗೂ ಈ ನಿರ್ದೇಶನ ಅನ್ವಯವಾಗಲಿದೆ.

ಹಾಗಾಗಿ, ಈಗಾಗಲೇ ಚಕ್ರಬಡ್ಡಿ ಮೊತ್ತವನ್ನು ಲೆಕ್ಕ ಹಾಕುವಲ್ಲಿ ಬ್ಯಾಂಕ್​ಗಳು ಬ್ಯುಸಿಯಾಗಿದೆ. ಮಾರ್ಚ್​ರಿಂದ -ಆಗಸ್ಟ್​ವರೆಗೆ 6 ತಿಂಗಳು ಸಾಲದ ಕಂತು ಮರುಪಾವತಿಯನ್ನು ಮುಂದೂಡಲಾಗಿತ್ತು. ಮುಂದೂಡಿಕೆ ಅವಧಿಯಲ್ಲಿ ಸಾಲದ ಮೇಲಿನ ಚಕ್ರಬಡ್ಡಿ ಮನ್ನಾಗೆ ಸುಪ್ರೀಂಕೋರ್ಟ್​ ಸೂಚನೆ ನೀಡಿದ್ದ ಹಿನ್ನೆಲೆಯಲ್ಲಿ ಕೇಂದ್ರದಿಂದ ತೀರ್ಮಾನ ಕೈಗೊಳ್ಳಲಾಗಿತ್ತು.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?