AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಜಿಟಲ್, ಒಟಿಟಿ ವೇದಿಕೆಗಳ ನಿಯಂತ್ರಣಕ್ಕೆ ಕೇಂದ್ರದ ಕ್ರಮ: ಸ್ವಾತಂತ್ರ್ಯ ಜವಾಬ್ದಾರಿಯೊಂದಿಗೆ ಇರಬೇಕು ಎಂದ ಸಚಿವ ಪ್ರಕಾಶ್​ ಜಾವಡೇಕರ್​

OTT Platform Guidelines : ಒಟಿಟಿಗೆ ಸೆನ್ಸಾರ್​ ಬೋರ್ಡ್​ ಇಲ್ಲ. ಅವರು ವಯಸ್ಸಿಗೆ ಅನುಗುಣವಾಗಿ ಕಂಟೆಂಟ್ ವಿಂಗಡಿಸಬೇಕು. ಪೇರಂಟಲ್ ಲಾಕ್​ ವ್ಯವಸ್ಥೆ ಕಡ್ಡಾಯ. 13+, 18+, ಎ ವಿಂಗಡಣೆ ಇರಬೇಕು. ಸೆನ್ಸಾರ್​ ಮಂಡಳಿಯ ಸೂಚನೆಗಳು ಒಟಿಟಗೂ ಅನ್ವಯಿಸುತ್ತವೆ.

ಡಿಜಿಟಲ್, ಒಟಿಟಿ ವೇದಿಕೆಗಳ ನಿಯಂತ್ರಣಕ್ಕೆ ಕೇಂದ್ರದ ಕ್ರಮ: ಸ್ವಾತಂತ್ರ್ಯ ಜವಾಬ್ದಾರಿಯೊಂದಿಗೆ ಇರಬೇಕು ಎಂದ ಸಚಿವ ಪ್ರಕಾಶ್​ ಜಾವಡೇಕರ್​
ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
Lakshmi Hegde
|

Updated on: Feb 25, 2021 | 2:39 PM

Share

ದೆಹಲಿ: ಒಟಿಟಿ ವೇದಿಕೆಗಳ ನಿಯಂತ್ರಣಕ್ಕೆ ಸರ್ಕಾರ ಗುರುವಾರ (ಫೆ.25) ಮಾರ್ಗದರ್ಶಿ ಸೂತ್ರ ( OTT guidelines) ಗಳನ್ನು ಪ್ರಕಟಿಸಿದೆ. ಕೇಂದ್ರ ವಾರ್ತಾ ಮತ್ತು ಪ್ರಸಾರ ಇಲಾಖೆ ಸಚಿವ ಪ್ರಕಾಶ್​ ಜಾವಡೇಕರ್​ ನಿಯಂತ್ರಣ ಕ್ರಮಗಳ ವಿವರಗಳನ್ನು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು. ಮಾಧ್ಯಮಗಳ ಸ್ವಾತಂತ್ರ್ಯ, ಕಲಾವಿದರ ಸೃಜನಶೀಲತೆಗೆ ಕಡಿವಾಣ ಹಾಕುವ ಉದ್ದೇಶ ನಮಗಿಲ್ಲ. ಆದರೆ ಜವಾಬ್ದಾರಿಯೊಂದಿಗೆ ಎಲ್ಲರೂ ಸ್ವಾತಂತ್ರ್ಯ ಬಳಸಿಕೊಳ್ಳುವುದು ಎಲ್ಲ ಜವಾಬ್ದಾರಿ ಎಂದು ಹೇಳಿದರು. ಒಟಿಟಿ ವೇದಿಕೆಗಳನ್ನು ನ್ಯಾಯದಾನ ಪ್ರಕ್ರಿಯೆಯ ವ್ಯಾಪ್ತಿಯೊಳಗೆ ತರುವುದು ನಮ್ಮ ಉದ್ದೇಶ. ಮಾಧ್ಯಮ ಯಾವುದೇ ಇದ್ದರೂ ಅದಕ್ಕೆ ಮಾರ್ಗದರ್ಶಿ ಸೂತ್ರಗಳು ಇರಬೇಕು. ಸಂಸತ್ತಿನಲ್ಲಿಯೂ ಒಟಿಟಿ ವೇದಿಕೆಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಕೇಳಲಾಗಿತ್ತು.

ಎರಡು ಬಾರಿ ನೀವು ಸ್ವಯಂ ನಿಯಂತ್ರಣಾ ವ್ಯವಸ್ಥೆ ಮಾಡಿಕೊಳ್ಳಿ ಎಂದು ಹೇಳಿದೆ. ಅವರು ಸ್ಪಂದಿಸಲಿಲ್ಲ. ಹೀಗಾಗಿ ನಾವು ಎಲ್ಲ ಮಾಧ್ಯಮಗಳಿಗೂ ಸಾಂಸ್ಥಿಕ ನಿಯಂತ್ರಣ ವ್ಯವಸ್ಥೆ ಬೇಕು ಅಂತ ಹೇಳಿದವು. ಎಲ್ಲ ಸ್ವಾತಂತ್ರ್ಯವೂ ಜವಾಬ್ದಾರಿಯೊಂದಿಗೆ ಬರುತ್ತದೆ. ಮೂರು ಹಂತದ ನಿಯಂತ್ರಣ ವ್ಯವಸ್ಥೆ ಬೇಕು. ಒಟಿಟಿ ಮತ್ತು ಡಿಜಿಟಲ್ ಮೀಡಿಯಾಗಳು ತಮ್ಮ ಬಗೆಗಿನ ಮಾಹಿತಿ ಘೋಷಿಸಿಕೊಳ್ಳಬೇಕು. ಇದು ನೋಂದಣಿ ಬೇಕಿಲ್ಲ. ಆದರೆ ಮಾಹಿತಿ ಹೇಳೂವುದು ಅನಿವಾರ್ಯ. ದೂರು ಪರಿಹಾರ ವ್ಯವಸ್ಥೆ ಮಾಡಿಕೊಳ್ಳಬೇಕು. ಸ್ವಯಂ ನಿಯಂತ್ರಣ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು. ಸುಪ್ರೀಂಕೋರ್ಟ್​ ಅಥವಾ ಹೈಕೋರ್ಟ್​ ನ್ಯಾಯಾಧೀಶರು ಇದನ್ನು ರೂಪಿಸಬೇಕು. ದೂರು ವಿಲೇವಾರಿ

ಒಟಿಟಿಗೆ ಸೆನ್ಸಾರ್​ ಬೋರ್ಡ್​ ಇಲ್ಲ. ಅವರು ವಯಸ್ಸಿಗೆ ಅನುಗುಣವಾಗಿ ಕಂಟೆಂಟ್ ವಿಂಗಡಿಸಬೇಕು. ಪೇರಂಟಲ್ ಲಾಕ್​ ವ್ಯವಸ್ಥೆ ಕಡ್ಡಾಯ. 13+, 18+, ಎ ವಿಂಗಡಣೆ ಇರಬೇಕು. ಸೆನ್ಸಾರ್​ ಮಂಡಳಿಯ ಸೂಚನೆಗಳು ಒಟಿಟಗೂ ಅನ್ವಯಿಸುತ್ತವೆ. ಡಿಜಿಟಲ್ ಮೀಡಿಯಾಗಳು ತಪ್ಪು ಸುದ್ದಿ, ಸುಳ್ಳು ಹರಡಲು ಅಧಿಕಾರವಿಲ್ಲ. ಮಾಧ್ಯಮಗಳ ಸ್ವಾತಂತ್ರ್ಯ ಜವಾಬ್ದಾರಿಯೊಂದಿಗೆ ಇರುತ್ತದೆ. ಇವರೆಡೂ ಕಾನೂನುಗಳ ಜೊತೆಗೆ ಬರುತ್ತದೆ.

ಇದನ್ನೂ ಓದಿ: ಸಾಮಾಜಿಕ ಮಾಧ್ಯಮಗಳಲ್ಲಿ ಪರೋಕ್ಷ ಪ್ರಚಾರದ ಪೋಸ್ಟ್ ಹಾಕುವ ಪ್ರಭಾವಶಾಲಿಗಳಿಗಾಗಿ ಹೊಸ ಮಾರ್ಗಸೂಚಿ..

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ