AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿ ಪ್ರಿಯರಿಗೆ ಗುಡ್​ ನ್ಯೂಸ್​: ಶೂಟಿಂಗ್​ ನಡೆಸೋಕೆ ಕೇಂದ್ರದಿಂದ ಸಿಕ್ತು ಗ್ರೀನ್​ ಸಿಗ್ನಲ್​

ದೆಹಲಿ: ದೇಶದಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಪುನಾರಂಭಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶೂಟಿಂಗ್​ ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವಡೇಕರ್ ಹೇಳಿದ್ದಾರೆ. ಚಿತ್ರೀಕರಣ ಸ್ಥಳದಲ್ಲಿ ಎಲ್ಲರೂ ಮಾಸ್ಕ್ ಧರಿಸಲೇಬೇಕು. ಕ್ಯಾಮರಾ ಮುಂದೆ ಪಾತ್ರ ನಿರ್ವಹಿಸುವವರನ್ನು ಹೊರತಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್​ ಧರಿಸಲೇಬೇಕು ಎಂದು ಜಾವಡೇಕರ್​ ತಿಳಿಸಿದ್ದಾರೆ. ಜೊತೆಗೆ, ಚಿತ್ರೀಕರಣ ಚಟುವಟಿಕೆಗಳಿಗೆ ಕೇಂದ್ರದಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಯಾಗಿದ್ದು ಚಿತ್ರೀಕರಣದ ವೇಳೆ ಸಾಮಾಜಿಕ ಅಂತರ […]

ಸಿನಿ ಪ್ರಿಯರಿಗೆ ಗುಡ್​ ನ್ಯೂಸ್​: ಶೂಟಿಂಗ್​ ನಡೆಸೋಕೆ ಕೇಂದ್ರದಿಂದ ಸಿಕ್ತು ಗ್ರೀನ್​ ಸಿಗ್ನಲ್​
Follow us
KUSHAL V
|

Updated on: Aug 23, 2020 | 12:23 PM

ದೆಹಲಿ: ದೇಶದಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಪುನಾರಂಭಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶೂಟಿಂಗ್​ ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವಡೇಕರ್ ಹೇಳಿದ್ದಾರೆ.

ಚಿತ್ರೀಕರಣ ಸ್ಥಳದಲ್ಲಿ ಎಲ್ಲರೂ ಮಾಸ್ಕ್ ಧರಿಸಲೇಬೇಕು. ಕ್ಯಾಮರಾ ಮುಂದೆ ಪಾತ್ರ ನಿರ್ವಹಿಸುವವರನ್ನು ಹೊರತಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್​ ಧರಿಸಲೇಬೇಕು ಎಂದು ಜಾವಡೇಕರ್​ ತಿಳಿಸಿದ್ದಾರೆ. ಜೊತೆಗೆ, ಚಿತ್ರೀಕರಣ ಚಟುವಟಿಕೆಗಳಿಗೆ ಕೇಂದ್ರದಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಯಾಗಿದ್ದು ಚಿತ್ರೀಕರಣದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಕಡ್ಡಾಯ ನಿಯಮವನ್ನು ಜಾರಿಗೊಳಿಸಲಾಗಿದೆ.

ಕೇಂದ್ರದ ನಿರ್ಧಾರದಿಂದ ಇದೀಗ ಸಿನಿ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಜೊತಗೆ, ಸಿನಿಮಾಗಳನ್ನ ವೀಕ್ಷಿಸೋಕೆ ಚಿತ್ರಮಂದಿರಗಳನ್ನು ತೆರೆಯೋಕೆ ಅನುಮತಿ ಸಹ ಸಿಗಬಹುದು ಎಂಬ ಭರವಸೆ ಹುಟ್ಟಿದೆ.

3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ