AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿನಿ ಪ್ರಿಯರಿಗೆ ಗುಡ್​ ನ್ಯೂಸ್​: ಶೂಟಿಂಗ್​ ನಡೆಸೋಕೆ ಕೇಂದ್ರದಿಂದ ಸಿಕ್ತು ಗ್ರೀನ್​ ಸಿಗ್ನಲ್​

ದೆಹಲಿ: ದೇಶದಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಪುನಾರಂಭಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶೂಟಿಂಗ್​ ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವಡೇಕರ್ ಹೇಳಿದ್ದಾರೆ. ಚಿತ್ರೀಕರಣ ಸ್ಥಳದಲ್ಲಿ ಎಲ್ಲರೂ ಮಾಸ್ಕ್ ಧರಿಸಲೇಬೇಕು. ಕ್ಯಾಮರಾ ಮುಂದೆ ಪಾತ್ರ ನಿರ್ವಹಿಸುವವರನ್ನು ಹೊರತಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್​ ಧರಿಸಲೇಬೇಕು ಎಂದು ಜಾವಡೇಕರ್​ ತಿಳಿಸಿದ್ದಾರೆ. ಜೊತೆಗೆ, ಚಿತ್ರೀಕರಣ ಚಟುವಟಿಕೆಗಳಿಗೆ ಕೇಂದ್ರದಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಯಾಗಿದ್ದು ಚಿತ್ರೀಕರಣದ ವೇಳೆ ಸಾಮಾಜಿಕ ಅಂತರ […]

ಸಿನಿ ಪ್ರಿಯರಿಗೆ ಗುಡ್​ ನ್ಯೂಸ್​: ಶೂಟಿಂಗ್​ ನಡೆಸೋಕೆ ಕೇಂದ್ರದಿಂದ ಸಿಕ್ತು ಗ್ರೀನ್​ ಸಿಗ್ನಲ್​
KUSHAL V
|

Updated on: Aug 23, 2020 | 12:23 PM

Share

ದೆಹಲಿ: ದೇಶದಲ್ಲಿ ಸಿನಿಮಾ ಮತ್ತು ಧಾರಾವಾಹಿಗಳ ಚಿತ್ರೀಕರಣವನ್ನು ಪುನಾರಂಭಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಸೂಕ್ತ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ಶೂಟಿಂಗ್​ ಪುನಾರಂಭಿಸಲು ಅನುಮತಿ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಪ್ರಕಾಶ್​ ಜಾವಡೇಕರ್ ಹೇಳಿದ್ದಾರೆ.

ಚಿತ್ರೀಕರಣ ಸ್ಥಳದಲ್ಲಿ ಎಲ್ಲರೂ ಮಾಸ್ಕ್ ಧರಿಸಲೇಬೇಕು. ಕ್ಯಾಮರಾ ಮುಂದೆ ಪಾತ್ರ ನಿರ್ವಹಿಸುವವರನ್ನು ಹೊರತಾಗಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್​ ಧರಿಸಲೇಬೇಕು ಎಂದು ಜಾವಡೇಕರ್​ ತಿಳಿಸಿದ್ದಾರೆ. ಜೊತೆಗೆ, ಚಿತ್ರೀಕರಣ ಚಟುವಟಿಕೆಗಳಿಗೆ ಕೇಂದ್ರದಿಂದ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಯಾಗಿದ್ದು ಚಿತ್ರೀಕರಣದ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂಬ ಕಡ್ಡಾಯ ನಿಯಮವನ್ನು ಜಾರಿಗೊಳಿಸಲಾಗಿದೆ.

ಕೇಂದ್ರದ ನಿರ್ಧಾರದಿಂದ ಇದೀಗ ಸಿನಿ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ. ಜೊತಗೆ, ಸಿನಿಮಾಗಳನ್ನ ವೀಕ್ಷಿಸೋಕೆ ಚಿತ್ರಮಂದಿರಗಳನ್ನು ತೆರೆಯೋಕೆ ಅನುಮತಿ ಸಹ ಸಿಗಬಹುದು ಎಂಬ ಭರವಸೆ ಹುಟ್ಟಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!