AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ […]

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!
Guru
Guru| Edited By: ಸಾಧು ಶ್ರೀನಾಥ್​|

Updated on: Aug 06, 2020 | 2:03 PM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ.

ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ ಮುಂದುವರಿಯಲಿದೆ. ಪೂರ್ವ ಲಡಾಖ್‌ನಲ್ಲಿ ಚೀನಾದ ಅತಿಕ್ರಮಣ ‌ಸೂಕ್ಷ್ಮ ವಿಷಯವಾಗಿದ್ದು, ಹತ್ತಿರದಿಂದ ನಿಗಾ ವಹಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ಇಂದಿನ ಕೇಂದ್ರ ಸರ್ಕಾರದ ಈ ಹೇಳಿಕೆ ಪ್ರತಿಪಕ್ಷಗಳು ಇದುವರೆಗೆ ಮಾಡುತ್ತಿದ್ದ ಚೀನಾ ಭಾರತದ ನೆಲವನ್ನು ಅತಿಕ್ರಮಿಸಿದೆ ಎಂಬ ಆರೋಪವನ್ನು ನಿಜ ಎಂದು ಸಾಬಿತುಪಡಿಸಿದೆ. ಆದ್ರೆ ಇದುವರೆಗೆ ಯಾಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ನಿರಾಕರಿಸುತ್ತಿತ್ತು ಎನ್ನುವುದು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ