AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ […]

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!
Guru
| Edited By: |

Updated on: Aug 06, 2020 | 2:03 PM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ.

ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ ಮುಂದುವರಿಯಲಿದೆ. ಪೂರ್ವ ಲಡಾಖ್‌ನಲ್ಲಿ ಚೀನಾದ ಅತಿಕ್ರಮಣ ‌ಸೂಕ್ಷ್ಮ ವಿಷಯವಾಗಿದ್ದು, ಹತ್ತಿರದಿಂದ ನಿಗಾ ವಹಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ಇಂದಿನ ಕೇಂದ್ರ ಸರ್ಕಾರದ ಈ ಹೇಳಿಕೆ ಪ್ರತಿಪಕ್ಷಗಳು ಇದುವರೆಗೆ ಮಾಡುತ್ತಿದ್ದ ಚೀನಾ ಭಾರತದ ನೆಲವನ್ನು ಅತಿಕ್ರಮಿಸಿದೆ ಎಂಬ ಆರೋಪವನ್ನು ನಿಜ ಎಂದು ಸಾಬಿತುಪಡಿಸಿದೆ. ಆದ್ರೆ ಇದುವರೆಗೆ ಯಾಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ನಿರಾಕರಿಸುತ್ತಿತ್ತು ಎನ್ನುವುದು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Follow Us
Guru
Guru
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ