AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ […]

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!
Guru
| Updated By: ಸಾಧು ಶ್ರೀನಾಥ್​|

Updated on: Aug 06, 2020 | 2:03 PM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ.

ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ ಮುಂದುವರಿಯಲಿದೆ. ಪೂರ್ವ ಲಡಾಖ್‌ನಲ್ಲಿ ಚೀನಾದ ಅತಿಕ್ರಮಣ ‌ಸೂಕ್ಷ್ಮ ವಿಷಯವಾಗಿದ್ದು, ಹತ್ತಿರದಿಂದ ನಿಗಾ ವಹಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ಇಂದಿನ ಕೇಂದ್ರ ಸರ್ಕಾರದ ಈ ಹೇಳಿಕೆ ಪ್ರತಿಪಕ್ಷಗಳು ಇದುವರೆಗೆ ಮಾಡುತ್ತಿದ್ದ ಚೀನಾ ಭಾರತದ ನೆಲವನ್ನು ಅತಿಕ್ರಮಿಸಿದೆ ಎಂಬ ಆರೋಪವನ್ನು ನಿಜ ಎಂದು ಸಾಬಿತುಪಡಿಸಿದೆ. ಆದ್ರೆ ಇದುವರೆಗೆ ಯಾಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ನಿರಾಕರಿಸುತ್ತಿತ್ತು ಎನ್ನುವುದು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ