AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ […]

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!
Guru
Guru| Edited By: ಸಾಧು ಶ್ರೀನಾಥ್​|

Updated on: Aug 06, 2020 | 2:03 PM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ.

ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ ಮುಂದುವರಿಯಲಿದೆ. ಪೂರ್ವ ಲಡಾಖ್‌ನಲ್ಲಿ ಚೀನಾದ ಅತಿಕ್ರಮಣ ‌ಸೂಕ್ಷ್ಮ ವಿಷಯವಾಗಿದ್ದು, ಹತ್ತಿರದಿಂದ ನಿಗಾ ವಹಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ಇಂದಿನ ಕೇಂದ್ರ ಸರ್ಕಾರದ ಈ ಹೇಳಿಕೆ ಪ್ರತಿಪಕ್ಷಗಳು ಇದುವರೆಗೆ ಮಾಡುತ್ತಿದ್ದ ಚೀನಾ ಭಾರತದ ನೆಲವನ್ನು ಅತಿಕ್ರಮಿಸಿದೆ ಎಂಬ ಆರೋಪವನ್ನು ನಿಜ ಎಂದು ಸಾಬಿತುಪಡಿಸಿದೆ. ಆದ್ರೆ ಇದುವರೆಗೆ ಯಾಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ನಿರಾಕರಿಸುತ್ತಿತ್ತು ಎನ್ನುವುದು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ