AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ. ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ […]

ಚೀನಾ ನಮ್ಮ ನೆಲ ಅತಿಕ್ರಮಿಸಿರೋದು ನಿಜ: ಕೊನೆಗೂ ಸತ್ಯ ಒಪ್ಪಿಕೊಂಡ ಮೋದಿ ಸರ್ಕಾರ!
Guru
Guru| Edited By: ಸಾಧು ಶ್ರೀನಾಥ್​|

Updated on: Aug 06, 2020 | 2:03 PM

Share

ನವದೆಹಲಿ: ಭಾರತ ಮತ್ತು ಚೀನಾ ನಡುವೆ ಸಂಘರ್ಷ ಆರಂಭವಾದ ನಂತರ ಇದೇ ಮೊದಲ ಬಾರಿಗೆ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಚೀನಾದ ಅತಿಕ್ರಮಣವನ್ನು ಒಪ್ಪಿಕೊಂಡಿದೆ.

ಈ ಸಂಬಂಧ ಹೇಳಿಕೆಯೊಂದನ್ನು ಬಿಡುಗಡೆ ಮಾಡಿರುವ ಕೇಂದ್ರ ಸರ್ಕಾರ, ಮೇ 5 ರಿಂದ ಗಲ್ವಾನ್ ಕಣಿವೆಯಲ್ಲಿ ಚೀನಾ ಅತಿಕ್ರಮಣ ಮಾಡಿದೆ. ಕುಗ್ರಾಗ್ ನಾಲಾ, ಗೋಗ್ರಾ, ಪಾಂಗೋಗೋ ಸರೋವರದ ಬಳಿಯೂ ಚೀನಾ ಅತಿಕ್ರಮಣ ಮಾಡಿದೆ. ಮೇ 17-18 ರಂದು ಚೀನಾ ಸೇನೆಯಿಂದ ಈ ಅತಿಕ್ರಮಣವಾಗಿದೆ. ಈಗಿನ ಗಡಿ ಬಿಕ್ಕಟ್ಟು ಸುದೀರ್ಘ ಕಾಲದವರೆಗೆ ಮುಂದುವರಿಯಲಿದೆ. ಪೂರ್ವ ಲಡಾಖ್‌ನಲ್ಲಿ ಚೀನಾದ ಅತಿಕ್ರಮಣ ‌ಸೂಕ್ಷ್ಮ ವಿಷಯವಾಗಿದ್ದು, ಹತ್ತಿರದಿಂದ ನಿಗಾ ವಹಿಸಿದ್ದೇವೆ ಎಂದು ಕೇಂದ್ರ ರಕ್ಷಣಾ ಇಲಾಖೆ ಹೇಳಿಕೆ ಬಿಡುಗಡೆ ಮಾಡಿದೆ.

ಇಂದಿನ ಕೇಂದ್ರ ಸರ್ಕಾರದ ಈ ಹೇಳಿಕೆ ಪ್ರತಿಪಕ್ಷಗಳು ಇದುವರೆಗೆ ಮಾಡುತ್ತಿದ್ದ ಚೀನಾ ಭಾರತದ ನೆಲವನ್ನು ಅತಿಕ್ರಮಿಸಿದೆ ಎಂಬ ಆರೋಪವನ್ನು ನಿಜ ಎಂದು ಸಾಬಿತುಪಡಿಸಿದೆ. ಆದ್ರೆ ಇದುವರೆಗೆ ಯಾಕೆ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಇದನ್ನು ನಿರಾಕರಿಸುತ್ತಿತ್ತು ಎನ್ನುವುದು ಈಗ ಹಲವಾರು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

Follow Us
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು