AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಿಯರ್ಸ್‌ಗೆ ಕರ್ನಾಟಕ ಸರ್ಕಾರ ಸಂಬಳ ಕೊಡ್ತಿಲ್ಲ: ಕೋರ್ಟ್​ಗೆ ಕೇಂದ್ರದಿಂದ ಮಾಹಿತಿ!

ನವದೆಹಲಿ: ಕೊರೊನಾ ಮಾಹಮಾರಿಯ ಸಂಕಟ ಸಮಯದಲ್ಲಿ ಮುಂಚೂಣಿಯಲ್ಲಿ ನಿಂತು ಹೆಮ್ಮಾರಿಯ ವಿರುದ್ಧ ಹೊರಾಡುತ್ತಿರುವ ಹೆಲ್ತ್‌ ವರ್ಕರ್ಸ್‌ಗೆ ಕರ್ನಾಟಕ ಸರ್ಕಾರ ಮೋಸ ಮಾಡ್ತಿದೆಯಾ? ಹೀಗೊಂದು ಪ್ರಶ್ನೆ ಮೂಡಲು ಕಾರಣ ಸುಪ್ರೀಮ್‌ ಕೋರ್ಟ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ಮಾಹಿತಿ. ಹೌದು ಕೇಂದ್ರ ಸರ್ಕಾರ ಸುಪ್ರೀಮ್‌ ಕೋರ್ಟ್‌ಗೆ ಸಲ್ಲಿಸಿದ ಮಾಹಿತಿಯಲ್ಲಿ ಕರ್ನಾಟಕ , ಮಹಾರಾಷ್ಟ್ರ, ತ್ರಿಪುರ ಮತ್ತು ಪಂಜಾಬ್‌ ರಾಜ್ಯಗಳು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೋವಿಡ್‌ ವಾರಿಯರ್ಸ್‌, ಫ್ರಂಟ್‌ಲೈನ್‌ ವರ್ಕರ್ಸ್‌ ಮತ್ತು ಡಾಕ್ಟರ್‌ಗಳಿಗೆ ಸರಿಯಾದ ಸಮಯದಲ್ಲಿ ಸಂಬಳವನ್ನು ನೀಡುತ್ತಿಲ್ಲ. ಈ […]

ವಾರಿಯರ್ಸ್‌ಗೆ ಕರ್ನಾಟಕ ಸರ್ಕಾರ ಸಂಬಳ ಕೊಡ್ತಿಲ್ಲ: ಕೋರ್ಟ್​ಗೆ ಕೇಂದ್ರದಿಂದ ಮಾಹಿತಿ!
ಸುಪ್ರೀಂ ಕೋರ್ಟ್​
Guru
| Updated By: ಸಾಧು ಶ್ರೀನಾಥ್​|

Updated on: Jul 31, 2020 | 1:16 PM

Share

ನವದೆಹಲಿ: ಕೊರೊನಾ ಮಾಹಮಾರಿಯ ಸಂಕಟ ಸಮಯದಲ್ಲಿ ಮುಂಚೂಣಿಯಲ್ಲಿ ನಿಂತು ಹೆಮ್ಮಾರಿಯ ವಿರುದ್ಧ ಹೊರಾಡುತ್ತಿರುವ ಹೆಲ್ತ್‌ ವರ್ಕರ್ಸ್‌ಗೆ ಕರ್ನಾಟಕ ಸರ್ಕಾರ ಮೋಸ ಮಾಡ್ತಿದೆಯಾ? ಹೀಗೊಂದು ಪ್ರಶ್ನೆ ಮೂಡಲು ಕಾರಣ ಸುಪ್ರೀಮ್‌ ಕೋರ್ಟ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ಮಾಹಿತಿ.

ಹೌದು ಕೇಂದ್ರ ಸರ್ಕಾರ ಸುಪ್ರೀಮ್‌ ಕೋರ್ಟ್‌ಗೆ ಸಲ್ಲಿಸಿದ ಮಾಹಿತಿಯಲ್ಲಿ ಕರ್ನಾಟಕ , ಮಹಾರಾಷ್ಟ್ರ, ತ್ರಿಪುರ ಮತ್ತು ಪಂಜಾಬ್‌ ರಾಜ್ಯಗಳು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೋವಿಡ್‌ ವಾರಿಯರ್ಸ್‌, ಫ್ರಂಟ್‌ಲೈನ್‌ ವರ್ಕರ್ಸ್‌ ಮತ್ತು ಡಾಕ್ಟರ್‌ಗಳಿಗೆ ಸರಿಯಾದ ಸಮಯದಲ್ಲಿ ಸಂಬಳವನ್ನು ನೀಡುತ್ತಿಲ್ಲ. ಈ ಬಗ್ಗೆ ನಿರ್ದೇಶನ ಕೊಟ್ಟರೂ ಅದನ್ನು ಪಾಲಿಸುವಲ್ಲಿ ವಿಫಲವಾಗಿವೆ ಎಂದು ತಿಳಿಸಿದೆ.

ಇದನ್ನು ಕೇಳಿ ಕೆಂಡಾಮಂಡಲವಾಗಿರುವ ಸುಪ್ರೀಂ‌ ಕೋರ್ಟ್‌, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಆರೋಗ್ಯ ಕಾರ್ಯಕರ್ತರ ಪಾತ್ರ ಮಹತ್ತರವಾದದ್ದು. ಅವರಿಗೆ ಯಾವುದೇ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸಮಯಕ್ಕೆ ಸರಿಯಾಗಿ ಸಂಬಳ ಸಿಗುವಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದೆ.

ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
ಮಂತ್ರಿ ಮತ್ತು ಶಾಸಕರ ಜೊತೆ ಮಾತ್ರ ಸುರ್ಜೇವಾಲಾ ಮಾತುಕತೆ ನಡೆಸಿದರು: ಸಚಿವ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
2023ರ ಕರ್ನಾಟಕ ಚುನಾವಣೆಯಲ್ಲಿ ಎಲ್ಲ ಸರಿಯಾಗಿತ್ತಾ? ಪ್ರಲ್ಹಾದ್ ಜೋಶಿ ಲೇವಡಿ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ
ಮಲ್ಲೇಶ್ವರಂ 11ನೇ ಮುಖ್ಯರಸ್ತೆಗೆ ಸರೋಜಾ ದೇವಿ ಹೆಸರು: ಶಾಸಕ ಅಶ್ವತ್ಥನಾರಾಯಣ