AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾರಿಯರ್ಸ್‌ಗೆ ಕರ್ನಾಟಕ ಸರ್ಕಾರ ಸಂಬಳ ಕೊಡ್ತಿಲ್ಲ: ಕೋರ್ಟ್​ಗೆ ಕೇಂದ್ರದಿಂದ ಮಾಹಿತಿ!

ನವದೆಹಲಿ: ಕೊರೊನಾ ಮಾಹಮಾರಿಯ ಸಂಕಟ ಸಮಯದಲ್ಲಿ ಮುಂಚೂಣಿಯಲ್ಲಿ ನಿಂತು ಹೆಮ್ಮಾರಿಯ ವಿರುದ್ಧ ಹೊರಾಡುತ್ತಿರುವ ಹೆಲ್ತ್‌ ವರ್ಕರ್ಸ್‌ಗೆ ಕರ್ನಾಟಕ ಸರ್ಕಾರ ಮೋಸ ಮಾಡ್ತಿದೆಯಾ? ಹೀಗೊಂದು ಪ್ರಶ್ನೆ ಮೂಡಲು ಕಾರಣ ಸುಪ್ರೀಮ್‌ ಕೋರ್ಟ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ಮಾಹಿತಿ. ಹೌದು ಕೇಂದ್ರ ಸರ್ಕಾರ ಸುಪ್ರೀಮ್‌ ಕೋರ್ಟ್‌ಗೆ ಸಲ್ಲಿಸಿದ ಮಾಹಿತಿಯಲ್ಲಿ ಕರ್ನಾಟಕ , ಮಹಾರಾಷ್ಟ್ರ, ತ್ರಿಪುರ ಮತ್ತು ಪಂಜಾಬ್‌ ರಾಜ್ಯಗಳು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೋವಿಡ್‌ ವಾರಿಯರ್ಸ್‌, ಫ್ರಂಟ್‌ಲೈನ್‌ ವರ್ಕರ್ಸ್‌ ಮತ್ತು ಡಾಕ್ಟರ್‌ಗಳಿಗೆ ಸರಿಯಾದ ಸಮಯದಲ್ಲಿ ಸಂಬಳವನ್ನು ನೀಡುತ್ತಿಲ್ಲ. ಈ […]

ವಾರಿಯರ್ಸ್‌ಗೆ ಕರ್ನಾಟಕ ಸರ್ಕಾರ ಸಂಬಳ ಕೊಡ್ತಿಲ್ಲ: ಕೋರ್ಟ್​ಗೆ ಕೇಂದ್ರದಿಂದ ಮಾಹಿತಿ!
ಸುಪ್ರೀಂ ಕೋರ್ಟ್​
Guru
Guru| Edited By: ಸಾಧು ಶ್ರೀನಾಥ್​|

Updated on: Jul 31, 2020 | 1:16 PM

Share

ನವದೆಹಲಿ: ಕೊರೊನಾ ಮಾಹಮಾರಿಯ ಸಂಕಟ ಸಮಯದಲ್ಲಿ ಮುಂಚೂಣಿಯಲ್ಲಿ ನಿಂತು ಹೆಮ್ಮಾರಿಯ ವಿರುದ್ಧ ಹೊರಾಡುತ್ತಿರುವ ಹೆಲ್ತ್‌ ವರ್ಕರ್ಸ್‌ಗೆ ಕರ್ನಾಟಕ ಸರ್ಕಾರ ಮೋಸ ಮಾಡ್ತಿದೆಯಾ? ಹೀಗೊಂದು ಪ್ರಶ್ನೆ ಮೂಡಲು ಕಾರಣ ಸುಪ್ರೀಮ್‌ ಕೋರ್ಟ್‌ಗೆ ಕೇಂದ್ರ ಸರ್ಕಾರ ಸಲ್ಲಿಸಿರುವ ಮಾಹಿತಿ.

ಹೌದು ಕೇಂದ್ರ ಸರ್ಕಾರ ಸುಪ್ರೀಮ್‌ ಕೋರ್ಟ್‌ಗೆ ಸಲ್ಲಿಸಿದ ಮಾಹಿತಿಯಲ್ಲಿ ಕರ್ನಾಟಕ , ಮಹಾರಾಷ್ಟ್ರ, ತ್ರಿಪುರ ಮತ್ತು ಪಂಜಾಬ್‌ ರಾಜ್ಯಗಳು ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಕೋವಿಡ್‌ ವಾರಿಯರ್ಸ್‌, ಫ್ರಂಟ್‌ಲೈನ್‌ ವರ್ಕರ್ಸ್‌ ಮತ್ತು ಡಾಕ್ಟರ್‌ಗಳಿಗೆ ಸರಿಯಾದ ಸಮಯದಲ್ಲಿ ಸಂಬಳವನ್ನು ನೀಡುತ್ತಿಲ್ಲ. ಈ ಬಗ್ಗೆ ನಿರ್ದೇಶನ ಕೊಟ್ಟರೂ ಅದನ್ನು ಪಾಲಿಸುವಲ್ಲಿ ವಿಫಲವಾಗಿವೆ ಎಂದು ತಿಳಿಸಿದೆ.

ಇದನ್ನು ಕೇಳಿ ಕೆಂಡಾಮಂಡಲವಾಗಿರುವ ಸುಪ್ರೀಂ‌ ಕೋರ್ಟ್‌, ಕೋವಿಡ್‌ ವಿರುದ್ಧದ ಹೋರಾಟದಲ್ಲಿ ಆರೋಗ್ಯ ಕಾರ್ಯಕರ್ತರ ಪಾತ್ರ ಮಹತ್ತರವಾದದ್ದು. ಅವರಿಗೆ ಯಾವುದೇ ತೊಂದರೆಯಾಗಬಾರದು. ಈ ನಿಟ್ಟಿನಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಸಮಯಕ್ಕೆ ಸರಿಯಾಗಿ ಸಂಬಳ ಸಿಗುವಂತೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಿ ಎಂದು ಸೂಚಿಸಿದೆ.

Follow Us
Guru
Guru
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ