AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ರಾಜ್ಯದತ್ತ ಕಣ್ಬಿಟ್ಟ ಕೇಂದ್ರ! ವಲಸೆ ಕಾರ್ಮಿಕರಿಗಾಗಿ 34 ಕೋಟಿ ರೂ. ಬಿಡುಗಡೆ

ನವದೆಹಲಿ: ಕೊರೊನಾದಿಂದಾಗಿ ದೇಶಾದ್ಯಂತ ದಿನಗೂಲಿ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಹಲವಾರು ಕಾರ್ಮಿಕರ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವರು ಇದ್ದ ಕೆಲಸ ಕಳೆದುಕೊಂಡರೆ, ಇನ್ನು ಕೆಲವರು ಇದ್ದ ಕೆಲಸ ಬಿಟ್ಟು ತಮ್ಮ ತಮ್ಮ ಮೂಲ ಸ್ಥಳಗಳಿಗೆ ಹಿಂದಿರುಗಿದ್ದಾರೆ. ಇಂಥ ವಲಸೆ ಕಾರ್ಮಿಕರ ಕಷ್ಟವನ್ನ ಗಮನಿಸಿದ ಕೇಂದ್ರ ಸರ್ಕಾರ ಅವರಿಗಾಗಿಯೇ ವಲಸೆ ಕಾರ್ಮಿಕರ ಕಲ್ಯಾಣ ನಿಧಿಯನ್ನು ಘೋಷಿಸಿತ್ತು. ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿಗಳನ್ನ ಮೀಸಲಿಟ್ಟಿತು. ಈಗ ಕರ್ನಾಟಕದ ಈ ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ, ಪಿಎಂ ಕೇಸ್‌ […]

ಅಂತೂ ರಾಜ್ಯದತ್ತ ಕಣ್ಬಿಟ್ಟ ಕೇಂದ್ರ! ವಲಸೆ ಕಾರ್ಮಿಕರಿಗಾಗಿ 34 ಕೋಟಿ ರೂ. ಬಿಡುಗಡೆ
Guru
| Edited By: |

Updated on:Jun 23, 2020 | 2:07 PM

Share

ನವದೆಹಲಿ: ಕೊರೊನಾದಿಂದಾಗಿ ದೇಶಾದ್ಯಂತ ದಿನಗೂಲಿ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಹಲವಾರು ಕಾರ್ಮಿಕರ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವರು ಇದ್ದ ಕೆಲಸ ಕಳೆದುಕೊಂಡರೆ, ಇನ್ನು ಕೆಲವರು ಇದ್ದ ಕೆಲಸ ಬಿಟ್ಟು ತಮ್ಮ ತಮ್ಮ ಮೂಲ ಸ್ಥಳಗಳಿಗೆ ಹಿಂದಿರುಗಿದ್ದಾರೆ.

ಇಂಥ ವಲಸೆ ಕಾರ್ಮಿಕರ ಕಷ್ಟವನ್ನ ಗಮನಿಸಿದ ಕೇಂದ್ರ ಸರ್ಕಾರ ಅವರಿಗಾಗಿಯೇ ವಲಸೆ ಕಾರ್ಮಿಕರ ಕಲ್ಯಾಣ ನಿಧಿಯನ್ನು ಘೋಷಿಸಿತ್ತು. ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿಗಳನ್ನ ಮೀಸಲಿಟ್ಟಿತು. ಈಗ ಕರ್ನಾಟಕದ ಈ ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ, ಪಿಎಂ ಕೇಸ್‌ ಫಂಡ್‌ನಿಂದ 34 ಕೋಟಿ ರೂಪಾಯಿಗಳನ್ನ ಬಿಡುಗಡೆ ಮಾಡಿದೆ.

Published On - 1:52 pm, Tue, 23 June 20

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್