AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ರಾಜ್ಯದತ್ತ ಕಣ್ಬಿಟ್ಟ ಕೇಂದ್ರ! ವಲಸೆ ಕಾರ್ಮಿಕರಿಗಾಗಿ 34 ಕೋಟಿ ರೂ. ಬಿಡುಗಡೆ

ನವದೆಹಲಿ: ಕೊರೊನಾದಿಂದಾಗಿ ದೇಶಾದ್ಯಂತ ದಿನಗೂಲಿ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಹಲವಾರು ಕಾರ್ಮಿಕರ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವರು ಇದ್ದ ಕೆಲಸ ಕಳೆದುಕೊಂಡರೆ, ಇನ್ನು ಕೆಲವರು ಇದ್ದ ಕೆಲಸ ಬಿಟ್ಟು ತಮ್ಮ ತಮ್ಮ ಮೂಲ ಸ್ಥಳಗಳಿಗೆ ಹಿಂದಿರುಗಿದ್ದಾರೆ. ಇಂಥ ವಲಸೆ ಕಾರ್ಮಿಕರ ಕಷ್ಟವನ್ನ ಗಮನಿಸಿದ ಕೇಂದ್ರ ಸರ್ಕಾರ ಅವರಿಗಾಗಿಯೇ ವಲಸೆ ಕಾರ್ಮಿಕರ ಕಲ್ಯಾಣ ನಿಧಿಯನ್ನು ಘೋಷಿಸಿತ್ತು. ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿಗಳನ್ನ ಮೀಸಲಿಟ್ಟಿತು. ಈಗ ಕರ್ನಾಟಕದ ಈ ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ, ಪಿಎಂ ಕೇಸ್‌ […]

ಅಂತೂ ರಾಜ್ಯದತ್ತ ಕಣ್ಬಿಟ್ಟ ಕೇಂದ್ರ! ವಲಸೆ ಕಾರ್ಮಿಕರಿಗಾಗಿ 34 ಕೋಟಿ ರೂ. ಬಿಡುಗಡೆ
Guru
| Edited By: |

Updated on:Jun 23, 2020 | 2:07 PM

Share

ನವದೆಹಲಿ: ಕೊರೊನಾದಿಂದಾಗಿ ದೇಶಾದ್ಯಂತ ದಿನಗೂಲಿ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಹಲವಾರು ಕಾರ್ಮಿಕರ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವರು ಇದ್ದ ಕೆಲಸ ಕಳೆದುಕೊಂಡರೆ, ಇನ್ನು ಕೆಲವರು ಇದ್ದ ಕೆಲಸ ಬಿಟ್ಟು ತಮ್ಮ ತಮ್ಮ ಮೂಲ ಸ್ಥಳಗಳಿಗೆ ಹಿಂದಿರುಗಿದ್ದಾರೆ.

ಇಂಥ ವಲಸೆ ಕಾರ್ಮಿಕರ ಕಷ್ಟವನ್ನ ಗಮನಿಸಿದ ಕೇಂದ್ರ ಸರ್ಕಾರ ಅವರಿಗಾಗಿಯೇ ವಲಸೆ ಕಾರ್ಮಿಕರ ಕಲ್ಯಾಣ ನಿಧಿಯನ್ನು ಘೋಷಿಸಿತ್ತು. ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿಗಳನ್ನ ಮೀಸಲಿಟ್ಟಿತು. ಈಗ ಕರ್ನಾಟಕದ ಈ ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ, ಪಿಎಂ ಕೇಸ್‌ ಫಂಡ್‌ನಿಂದ 34 ಕೋಟಿ ರೂಪಾಯಿಗಳನ್ನ ಬಿಡುಗಡೆ ಮಾಡಿದೆ.

Published On - 1:52 pm, Tue, 23 June 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?