AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತೂ ರಾಜ್ಯದತ್ತ ಕಣ್ಬಿಟ್ಟ ಕೇಂದ್ರ! ವಲಸೆ ಕಾರ್ಮಿಕರಿಗಾಗಿ 34 ಕೋಟಿ ರೂ. ಬಿಡುಗಡೆ

ನವದೆಹಲಿ: ಕೊರೊನಾದಿಂದಾಗಿ ದೇಶಾದ್ಯಂತ ದಿನಗೂಲಿ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಹಲವಾರು ಕಾರ್ಮಿಕರ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವರು ಇದ್ದ ಕೆಲಸ ಕಳೆದುಕೊಂಡರೆ, ಇನ್ನು ಕೆಲವರು ಇದ್ದ ಕೆಲಸ ಬಿಟ್ಟು ತಮ್ಮ ತಮ್ಮ ಮೂಲ ಸ್ಥಳಗಳಿಗೆ ಹಿಂದಿರುಗಿದ್ದಾರೆ. ಇಂಥ ವಲಸೆ ಕಾರ್ಮಿಕರ ಕಷ್ಟವನ್ನ ಗಮನಿಸಿದ ಕೇಂದ್ರ ಸರ್ಕಾರ ಅವರಿಗಾಗಿಯೇ ವಲಸೆ ಕಾರ್ಮಿಕರ ಕಲ್ಯಾಣ ನಿಧಿಯನ್ನು ಘೋಷಿಸಿತ್ತು. ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿಗಳನ್ನ ಮೀಸಲಿಟ್ಟಿತು. ಈಗ ಕರ್ನಾಟಕದ ಈ ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ, ಪಿಎಂ ಕೇಸ್‌ […]

ಅಂತೂ ರಾಜ್ಯದತ್ತ ಕಣ್ಬಿಟ್ಟ ಕೇಂದ್ರ! ವಲಸೆ ಕಾರ್ಮಿಕರಿಗಾಗಿ 34 ಕೋಟಿ ರೂ. ಬಿಡುಗಡೆ
Guru
| Edited By: |

Updated on:Jun 23, 2020 | 2:07 PM

Share

ನವದೆಹಲಿ: ಕೊರೊನಾದಿಂದಾಗಿ ದೇಶಾದ್ಯಂತ ದಿನಗೂಲಿ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ಸೇರಿದಂತೆ ಹಲವಾರು ಕಾರ್ಮಿಕರ ಜೀವನ ಅಸ್ತವ್ಯಸ್ತಗೊಂಡಿದೆ. ಕೆಲವರು ಇದ್ದ ಕೆಲಸ ಕಳೆದುಕೊಂಡರೆ, ಇನ್ನು ಕೆಲವರು ಇದ್ದ ಕೆಲಸ ಬಿಟ್ಟು ತಮ್ಮ ತಮ್ಮ ಮೂಲ ಸ್ಥಳಗಳಿಗೆ ಹಿಂದಿರುಗಿದ್ದಾರೆ.

ಇಂಥ ವಲಸೆ ಕಾರ್ಮಿಕರ ಕಷ್ಟವನ್ನ ಗಮನಿಸಿದ ಕೇಂದ್ರ ಸರ್ಕಾರ ಅವರಿಗಾಗಿಯೇ ವಲಸೆ ಕಾರ್ಮಿಕರ ಕಲ್ಯಾಣ ನಿಧಿಯನ್ನು ಘೋಷಿಸಿತ್ತು. ಇದಕ್ಕಾಗಿ ಒಂದು ಸಾವಿರ ಕೋಟಿ ರೂಪಾಯಿಗಳನ್ನ ಮೀಸಲಿಟ್ಟಿತು. ಈಗ ಕರ್ನಾಟಕದ ಈ ವಲಸೆ ಕಾರ್ಮಿಕರಿಗಾಗಿ ಕೇಂದ್ರ ಸರ್ಕಾರ, ಪಿಎಂ ಕೇಸ್‌ ಫಂಡ್‌ನಿಂದ 34 ಕೋಟಿ ರೂಪಾಯಿಗಳನ್ನ ಬಿಡುಗಡೆ ಮಾಡಿದೆ.

Published On - 1:52 pm, Tue, 23 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್