AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಗಿಫ್ಟ್‌: ಸಾಲದ ಮೇಲಿನ ಚಕ್ರ ಬಡ್ಡಿ ಮನ್ನಾ ಮಾಡಿದ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ದಸರಾ ಹಬ್ಬದ ಗಿಫ್ಟ್‌ ಸಿಕ್ಕಿದೆ. ಸಾಲದ ಮೇಲಿನ ಚಕ್ರಬಡ್ಡಿಯನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ಇದರಿಂದ ಕೊರೊನಾ ಮಹಾಮಾರಿ ಕಾಲದಲ್ಲಿ ಧುತ್ತನೆ ಎದುರಾಗಿದ್ದ ಬಡ್ಡಿ ಸಮಸ್ಯೆಯನ್ನು ದಸರಾ ಹಬ್ಬದ ಕೊಡುಗೆ ರೂಪದಲ್ಲಿ ಕೇಂದ್ರ ಸರ್ಕಾರ ಸಾಲಗಾರರಿಗೆ ತುಸು ನೆಮ್ಮದಿ ತಂದಿದೆ. ಚಕ್ರಬಡ್ಡಿ ಮನ್ನಾಗೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಲಾಕ್‌ಡೌನ್‌ ಅವಧಿಯ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲು ಸೂಚಿಸಿತ್ತು. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ ಆರು ತಿಂಗಳ ಅವಧಿಯಲ್ಲಿ ಸುಮಾರು […]

ದಸರಾ ಗಿಫ್ಟ್‌: ಸಾಲದ ಮೇಲಿನ ಚಕ್ರ ಬಡ್ಡಿ ಮನ್ನಾ ಮಾಡಿದ ಕೇಂದ್ರ  ಸರ್ಕಾರ
ಶೇ 16,000ದಷ್ಟು ಏರಿಕೆ
KUSHAL V
|

Updated on:Oct 24, 2020 | 3:25 PM

Share

ದೆಹಲಿ: ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ದಸರಾ ಹಬ್ಬದ ಗಿಫ್ಟ್‌ ಸಿಕ್ಕಿದೆ. ಸಾಲದ ಮೇಲಿನ ಚಕ್ರಬಡ್ಡಿಯನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ಇದರಿಂದ ಕೊರೊನಾ ಮಹಾಮಾರಿ ಕಾಲದಲ್ಲಿ ಧುತ್ತನೆ ಎದುರಾಗಿದ್ದ ಬಡ್ಡಿ ಸಮಸ್ಯೆಯನ್ನು ದಸರಾ ಹಬ್ಬದ ಕೊಡುಗೆ ರೂಪದಲ್ಲಿ ಕೇಂದ್ರ ಸರ್ಕಾರ ಸಾಲಗಾರರಿಗೆ ತುಸು ನೆಮ್ಮದಿ ತಂದಿದೆ.

ಚಕ್ರಬಡ್ಡಿ ಮನ್ನಾಗೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಲಾಕ್‌ಡೌನ್‌ ಅವಧಿಯ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲು ಸೂಚಿಸಿತ್ತು. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ ಆರು ತಿಂಗಳ ಅವಧಿಯಲ್ಲಿ ಸುಮಾರು 2 ಕೋಟಿ ರೂಪಾಯಿವರೆಗಿನ ಸಾಲಗಳಿಗೆ ಚಕ್ರಬಡ್ಡಿ ಮನ್ನಾ ಮಾಡಲು ಸೂಚಿಸಿತ್ತು.

ಚಕ್ರಬಡ್ಡಿ ಮನ್ನಾದ ಒಟ್ಟು ಮೊತ್ತ 6,500 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದೀಗ, ಗೃಹ ಸಾಲ, ಶಿಕ್ಷಣ, ವಾಹನ ಸಾಲ, ಕ್ರೆಡಿಟ್ ಕಾರ್ಡ್ ಬಾಕಿ, ಎಂಎಸ್​ಎಂಇಗಳ ಸಾಲ, ಗೃಹೋಪಯೋಗಿ ವಸ್ತುಗಳ ಸಾಲ ಮತ್ತು ತುರ್ತು ಅಗತ್ಯ ಸಾಲದ ಮೇಲಿನ ಚಕ್ರಬಡ್ಡಿ ಮನ್ನಾ ಆಗಲಿದೆ.

Published On - 3:14 pm, Sat, 24 October 20

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು