AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಗಿಫ್ಟ್‌: ಸಾಲದ ಮೇಲಿನ ಚಕ್ರ ಬಡ್ಡಿ ಮನ್ನಾ ಮಾಡಿದ ಕೇಂದ್ರ ಸರ್ಕಾರ

ದೆಹಲಿ: ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ದಸರಾ ಹಬ್ಬದ ಗಿಫ್ಟ್‌ ಸಿಕ್ಕಿದೆ. ಸಾಲದ ಮೇಲಿನ ಚಕ್ರಬಡ್ಡಿಯನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ಇದರಿಂದ ಕೊರೊನಾ ಮಹಾಮಾರಿ ಕಾಲದಲ್ಲಿ ಧುತ್ತನೆ ಎದುರಾಗಿದ್ದ ಬಡ್ಡಿ ಸಮಸ್ಯೆಯನ್ನು ದಸರಾ ಹಬ್ಬದ ಕೊಡುಗೆ ರೂಪದಲ್ಲಿ ಕೇಂದ್ರ ಸರ್ಕಾರ ಸಾಲಗಾರರಿಗೆ ತುಸು ನೆಮ್ಮದಿ ತಂದಿದೆ. ಚಕ್ರಬಡ್ಡಿ ಮನ್ನಾಗೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಲಾಕ್‌ಡೌನ್‌ ಅವಧಿಯ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲು ಸೂಚಿಸಿತ್ತು. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ ಆರು ತಿಂಗಳ ಅವಧಿಯಲ್ಲಿ ಸುಮಾರು […]

ದಸರಾ ಗಿಫ್ಟ್‌: ಸಾಲದ ಮೇಲಿನ ಚಕ್ರ ಬಡ್ಡಿ ಮನ್ನಾ ಮಾಡಿದ ಕೇಂದ್ರ  ಸರ್ಕಾರ
ಶೇ 16,000ದಷ್ಟು ಏರಿಕೆ
KUSHAL V
|

Updated on:Oct 24, 2020 | 3:25 PM

Share

ದೆಹಲಿ: ಕೇಂದ್ರ ಸರ್ಕಾರದಿಂದ ದೇಶದ ಜನರಿಗೆ ದಸರಾ ಹಬ್ಬದ ಗಿಫ್ಟ್‌ ಸಿಕ್ಕಿದೆ. ಸಾಲದ ಮೇಲಿನ ಚಕ್ರಬಡ್ಡಿಯನ್ನು ಕೇಂದ್ರ ಸರ್ಕಾರ ಮನ್ನಾ ಮಾಡಿದೆ. ಇದರಿಂದ ಕೊರೊನಾ ಮಹಾಮಾರಿ ಕಾಲದಲ್ಲಿ ಧುತ್ತನೆ ಎದುರಾಗಿದ್ದ ಬಡ್ಡಿ ಸಮಸ್ಯೆಯನ್ನು ದಸರಾ ಹಬ್ಬದ ಕೊಡುಗೆ ರೂಪದಲ್ಲಿ ಕೇಂದ್ರ ಸರ್ಕಾರ ಸಾಲಗಾರರಿಗೆ ತುಸು ನೆಮ್ಮದಿ ತಂದಿದೆ.

ಚಕ್ರಬಡ್ಡಿ ಮನ್ನಾಗೆ ಕೇಂದ್ರಕ್ಕೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಲಾಕ್‌ಡೌನ್‌ ಅವಧಿಯ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡಲು ಸೂಚಿಸಿತ್ತು. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ ಆರು ತಿಂಗಳ ಅವಧಿಯಲ್ಲಿ ಸುಮಾರು 2 ಕೋಟಿ ರೂಪಾಯಿವರೆಗಿನ ಸಾಲಗಳಿಗೆ ಚಕ್ರಬಡ್ಡಿ ಮನ್ನಾ ಮಾಡಲು ಸೂಚಿಸಿತ್ತು.

ಚಕ್ರಬಡ್ಡಿ ಮನ್ನಾದ ಒಟ್ಟು ಮೊತ್ತ 6,500 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ. ಇದೀಗ, ಗೃಹ ಸಾಲ, ಶಿಕ್ಷಣ, ವಾಹನ ಸಾಲ, ಕ್ರೆಡಿಟ್ ಕಾರ್ಡ್ ಬಾಕಿ, ಎಂಎಸ್​ಎಂಇಗಳ ಸಾಲ, ಗೃಹೋಪಯೋಗಿ ವಸ್ತುಗಳ ಸಾಲ ಮತ್ತು ತುರ್ತು ಅಗತ್ಯ ಸಾಲದ ಮೇಲಿನ ಚಕ್ರಬಡ್ಡಿ ಮನ್ನಾ ಆಗಲಿದೆ.

Published On - 3:14 pm, Sat, 24 October 20

ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?