AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

CERVAVAC Vaccine: ಭಾರತದ ಮೊದಲ ಗರ್ಭಕಂಠ ಕ್ಯಾನ್ಸರ್ ಲಸಿಕೆ ‘CERVAVAC’ ಬಿಡುಗಡೆ ಮಾಡಿದ ಅಮಿತ್ ಶಾ

ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಗರ್ಭಕಂಠದ ಕ್ಯಾನ್ಸರ್ ಲಸಿಕೆ CERVAVAC ಅನ್ನು ದೇಶದ ಗೃಹಸಚಿವ ಅಮಿತ್ ಶಾ ಬಿಡುಗಡೆ ಮಾಡಿದ್ದಾರೆ.

CERVAVAC Vaccine: ಭಾರತದ ಮೊದಲ ಗರ್ಭಕಂಠ ಕ್ಯಾನ್ಸರ್ ಲಸಿಕೆ 'CERVAVAC' ಬಿಡುಗಡೆ ಮಾಡಿದ ಅಮಿತ್ ಶಾ
CERVAVAC vaccine and Amit ShahImage Credit source: ANI
TV9 Web
| Edited By: |

Updated on:Jan 24, 2023 | 5:32 PM

Share

ದೆಹಲಿ: ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ (SII) ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮವೈರಸ್ (HPV) ಲಸಿಕೆಯಾದ CERVAVAC ಅನ್ನು 2023ರ ಜನವರಿ 24, ಮಂಗಳವಾರ, ಭಾರತದ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಸಂದರ್ಭದಲ್ಲಿ ಬಿಡುಗಡೆ ಮಾಡಿದೆ. CERVAVAC ಗರ್ಭಕಂಠದ ಕ್ಯಾನ್ಸರ್ ವಿರುದ್ಧದ ಲಸಿಕೆಯಾಗಿದೆ.

ಪುಣೆ ಮೂಲದ ಫಾರ್ಮಾಸ್ಯುಟಿಕಲ್ ಸಂಸ್ಥೆಯ ಸಿಇಒ ಆದರ್ ಪೂನವಾಲ್ಲಾ ಅವರು ಈ ಬಗ್ಗೆ ಟ್ವೀಟ್ ಮಾಡಿದ್ದಾರೆ, ಭಾರತದ ಗೃಹ ಸಚಿವ ಅಮಿತ್ ಶಾ ಮತ್ತು ಎಸ್‌ಐಐನ ಸರ್ಕಾರ ಮತ್ತು ನಿಯಂತ್ರಕ ವ್ಯವಹಾರಗಳ ನಿರ್ದೇಶಕ ಪ್ರಕಾಶ್ ಕುಮಾರ್ ಸಿಂಗ್ ಅವರು ಮಂಗಳವಾರ ಸೆರ್ವಾವಾಕ್ ಅನ್ನು ಬಿಡುಗಡೆ ಮಾಡಿದ್ದಾರೆ.

Published On - 5:32 pm, Tue, 24 January 23

ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ