AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​ನಲ್ಲಿ ಮತ್ತೆ ಚಡ್ಡಿಗ್ಯಾಂಗ್​ ಕೈಚಳಕ, 6 ಅಂಗಡಿಗಳಿಗೆ ಕನ್ನ, ಲಕ್ಷ ಲಕ್ಷ ದರೋಡೆ

ನಾಸಿಕ್​ನಲ್ಲಿ ಮತ್ತೆ ಚಡ್ಡಿ ಬಿನಿಯಾನ್​ ಗ್ಯಾಂಗ್​ ತನ್ನ ಕೈಚಳಕ ತೋರಿಸಿದೆ. 6 ಅಂಗಡಿಗಳಲ್ಲಿ ದರೋಡೆ ಮಾಡಿ ಪರಾರಿಯಾಗಿವೆ. ಬುಧವಾರ ತಡರಾತ್ರಿ ಮಾಲೆಗಾಂವ್​ನಲ್ಲಿ ಮತ್ತೆ ಅಂಗಡಿಗಳಿಗೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ.

ನಾಸಿಕ್​ನಲ್ಲಿ ಮತ್ತೆ ಚಡ್ಡಿಗ್ಯಾಂಗ್​ ಕೈಚಳಕ, 6 ಅಂಗಡಿಗಳಿಗೆ ಕನ್ನ, ಲಕ್ಷ ಲಕ್ಷ ದರೋಡೆ
ಚಡ್ಡಿ ಬನಿಯಾನ್ ಗ್ಯಾಂಗ್ Image Credit source: NDTV
ನಯನಾ ರಾಜೀವ್
|

Updated on:Sep 06, 2024 | 10:19 AM

Share

ನಾಸಿಕ್​ನಲ್ಲಿ ಮತ್ತೆ ಚಡ್ಡಿ ಬಿನಿಯಾನ್​ ಗ್ಯಾಂಗ್​ ತನ್ನ ಕೈಚಳಕ ತೋರಿಸಿದೆ. 6 ಅಂಗಡಿಗಳಲ್ಲಿ ದರೋಡೆ ಮಾಡಿ ಪರಾರಿಯಾಗಿವೆ. ಬುಧವಾರ ತಡರಾತ್ರಿ ಮಾಲೆಗಾಂವ್​ನಲ್ಲಿ ಮತ್ತೆ ಅಂಗಡಿಗಳಿಗೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ.

ಚಡ್ಡಿ, ಬನಿಯಾನ್​ನಲ್ಲಿದ್ದ ಕಳ್ಳರು, ಹಾರ್ಡ್‌ವೇರ್ ಮತ್ತು ವಿದ್ಯುತ್ ಪಂಪ್‌ಗಳನ್ನು ಮಾರಾಟ ಮಾಡುವ ಆರು ಅಂಗಡಿಗಳಿಗೆ ಕನ್ನ ಹಾಕಿರುವುದು ಕಂಡುಬಂದಿದೆ.

ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇವು ಸೆರೆಯಾಗಿವೆ. ಈ ವಾರದ ಆರಂಭದಲ್ಲಿ, ಗ್ಯಾಂಗ್ ಮಾಲೆಗಾಂವ್‌ನ ಮನೆ ಮತ್ತು ಕಾಲೇಜಿನಿಂದ ಸುಮಾರು 70 ಗ್ರಾಂ ಚಿನ್ನ ಮತ್ತು ಬಾಳೆಹಣ್ಣುಗಳನ್ನು ಕಳವು ಮಾಡಿತ್ತು.

ಗ್ಯಾಂಗ್‌ನ ಸದಸ್ಯರು ಸಾಮಾನ್ಯವಾಗಿ ಒಳ ಉಡುಪುಗಳನ್ನು ಧರಿಸಿ ಅಪರಾಧಗಳನ್ನು ಮಾಡುತ್ತಾರೆ ಮತ್ತು ಕೆಲವೊಮ್ಮೆ ತೀಕ್ಷ್ಣವಾದ ಆಯುಧಗಳನ್ನು ಹೊಂದಿರುತ್ತಾರೆ.

ಮತ್ತಷ್ಟು ಓದಿ: ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧನ, ಕೃತ್ಯ ನಡೆದು ಐದೇ ಗಂಟೆಯಲ್ಲೇ ಹಿಡಿದ ಪೊಲೀಸ್ರು

ಇಂತಹ ದರೋಡೆಗಳನ್ನು ಮಾಡುವ ಬಹು ಗುಂಪುಗಳು ಸಂಪರ್ಕ ಹೊಂದಿವೆಯೇ ಅಥವಾ ಈ ಚಡ್ಡಿ ಬನಿಯಾನ್​ ಗ್ಯಾಂಗ್ ತನಿಖಾಧಿಕಾರಿಗಳನ್ನು ದಾರಿತಪ್ಪಿಸುವ ಒಂದು ವಿಧಾನವಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:18 am, Fri, 6 September 24

Follow Us
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು