AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಸಿಕ್​ನಲ್ಲಿ ಮತ್ತೆ ಚಡ್ಡಿಗ್ಯಾಂಗ್​ ಕೈಚಳಕ, 6 ಅಂಗಡಿಗಳಿಗೆ ಕನ್ನ, ಲಕ್ಷ ಲಕ್ಷ ದರೋಡೆ

ನಾಸಿಕ್​ನಲ್ಲಿ ಮತ್ತೆ ಚಡ್ಡಿ ಬಿನಿಯಾನ್​ ಗ್ಯಾಂಗ್​ ತನ್ನ ಕೈಚಳಕ ತೋರಿಸಿದೆ. 6 ಅಂಗಡಿಗಳಲ್ಲಿ ದರೋಡೆ ಮಾಡಿ ಪರಾರಿಯಾಗಿವೆ. ಬುಧವಾರ ತಡರಾತ್ರಿ ಮಾಲೆಗಾಂವ್​ನಲ್ಲಿ ಮತ್ತೆ ಅಂಗಡಿಗಳಿಗೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ.

ನಾಸಿಕ್​ನಲ್ಲಿ ಮತ್ತೆ ಚಡ್ಡಿಗ್ಯಾಂಗ್​ ಕೈಚಳಕ, 6 ಅಂಗಡಿಗಳಿಗೆ ಕನ್ನ, ಲಕ್ಷ ಲಕ್ಷ ದರೋಡೆ
ಚಡ್ಡಿ ಬನಿಯಾನ್ ಗ್ಯಾಂಗ್ Image Credit source: NDTV
ನಯನಾ ರಾಜೀವ್
|

Updated on:Sep 06, 2024 | 10:19 AM

Share

ನಾಸಿಕ್​ನಲ್ಲಿ ಮತ್ತೆ ಚಡ್ಡಿ ಬಿನಿಯಾನ್​ ಗ್ಯಾಂಗ್​ ತನ್ನ ಕೈಚಳಕ ತೋರಿಸಿದೆ. 6 ಅಂಗಡಿಗಳಲ್ಲಿ ದರೋಡೆ ಮಾಡಿ ಪರಾರಿಯಾಗಿವೆ. ಬುಧವಾರ ತಡರಾತ್ರಿ ಮಾಲೆಗಾಂವ್​ನಲ್ಲಿ ಮತ್ತೆ ಅಂಗಡಿಗಳಿಗೆ ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ದೋಚಿದ್ದಾರೆ.

ಚಡ್ಡಿ, ಬನಿಯಾನ್​ನಲ್ಲಿದ್ದ ಕಳ್ಳರು, ಹಾರ್ಡ್‌ವೇರ್ ಮತ್ತು ವಿದ್ಯುತ್ ಪಂಪ್‌ಗಳನ್ನು ಮಾರಾಟ ಮಾಡುವ ಆರು ಅಂಗಡಿಗಳಿಗೆ ಕನ್ನ ಹಾಕಿರುವುದು ಕಂಡುಬಂದಿದೆ.

ಅಂಗಡಿಗಳಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಇವು ಸೆರೆಯಾಗಿವೆ. ಈ ವಾರದ ಆರಂಭದಲ್ಲಿ, ಗ್ಯಾಂಗ್ ಮಾಲೆಗಾಂವ್‌ನ ಮನೆ ಮತ್ತು ಕಾಲೇಜಿನಿಂದ ಸುಮಾರು 70 ಗ್ರಾಂ ಚಿನ್ನ ಮತ್ತು ಬಾಳೆಹಣ್ಣುಗಳನ್ನು ಕಳವು ಮಾಡಿತ್ತು.

ಗ್ಯಾಂಗ್‌ನ ಸದಸ್ಯರು ಸಾಮಾನ್ಯವಾಗಿ ಒಳ ಉಡುಪುಗಳನ್ನು ಧರಿಸಿ ಅಪರಾಧಗಳನ್ನು ಮಾಡುತ್ತಾರೆ ಮತ್ತು ಕೆಲವೊಮ್ಮೆ ತೀಕ್ಷ್ಣವಾದ ಆಯುಧಗಳನ್ನು ಹೊಂದಿರುತ್ತಾರೆ.

ಮತ್ತಷ್ಟು ಓದಿ: ಮಂಗಳೂರನ್ನು ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್ ಬಂಧನ, ಕೃತ್ಯ ನಡೆದು ಐದೇ ಗಂಟೆಯಲ್ಲೇ ಹಿಡಿದ ಪೊಲೀಸ್ರು

ಇಂತಹ ದರೋಡೆಗಳನ್ನು ಮಾಡುವ ಬಹು ಗುಂಪುಗಳು ಸಂಪರ್ಕ ಹೊಂದಿವೆಯೇ ಅಥವಾ ಈ ಚಡ್ಡಿ ಬನಿಯಾನ್​ ಗ್ಯಾಂಗ್ ತನಿಖಾಧಿಕಾರಿಗಳನ್ನು ದಾರಿತಪ್ಪಿಸುವ ಒಂದು ವಿಧಾನವಾಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:18 am, Fri, 6 September 24

Follow Us
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಜೋಶಿ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಆರ್​ಎಸ್​ಎಸ್​ನವರು ಪುಕ್ಕಲರು, ಧೈರ್ಯವೇ ಇಲ್ಲ ಎಂದ ಹರಿಪ್ರಸಾದ್!
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ಇನ್ಮುಂದೆ ನನ್ನನ್ನು ಕೊನೆಯ ಭಾಷಣಕಾರನನ್ನಾಗಿ ಮಾಡಬೇಡಿ ಎಂದ ಸಿದ್ದರಾಮಯ್ಯ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್