AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಸವಾಲು ಸ್ವೀಕರಿಸುತ್ತೇನೆ ಎಂದ ಸಿಎಂ ಯೋಗಿ ಆದಿತ್ಯನಾಥ್​

ಅಸಾದುದ್ದೀನ್ ಓವೈಸಿ ಅವರು ನಮ್ಮ ದೇಶದ ದೊಡ್ಡ ನಾಯಕರು. 2022ರ ಚುನಾವಣೆ ವಿಚಾರದಲ್ಲಿ ಅವರು ನಮಗೆ ಸವಾಲು ಹಾಕಿದ್ದಾರೆ, ನಮ್ಮ ಕಾರ್ಯಕರ್ತರು ಅದನ್ನು ಸ್ವೀಕರಿಸುತ್ತಾರೆ ಎಂದು ಸಿಎಂ ಯೋಗಿ ಹೇಳಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಸವಾಲು ಸ್ವೀಕರಿಸುತ್ತೇನೆ ಎಂದ ಸಿಎಂ ಯೋಗಿ ಆದಿತ್ಯನಾಥ್​
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ
Follow us
TV9 Web
| Updated By: Lakshmi Hegde

Updated on: Jul 04, 2021 | 5:51 PM

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಯೋಗಿ ಆದಿತ್ಯನಾಥ್​ ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಒವೈಸಿಗೆ ಸಿಎಂ ಯೋಗಿ ತಿರುಗೇಟು ನೀಡಿದ್ದಾರೆ. ನಿಮ್ಮ ಸವಾಲನ್ನು ನಾನು ಸ್ವೀಕರಿಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು 300ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಮತ್ತೆ ಉತ್ತರಪ್ರದೇಶದ ಅಧಿಕಾರ ಹಿಡಿಯುತ್ತೇವೆ ಎಂದಿದ್ದಾರೆ.

ಎಎನ್​ಐ ಜತೆ ಮಾತನಾಡಿದ ಅವರು, ಅಸಾದುದ್ದೀನ್ ಓವೈಸಿ ಅವರು ನಮ್ಮ ದೇಶದ ದೊಡ್ಡ ನಾಯಕರು. 2022ರ ಚುನಾವಣೆ ವಿಚಾರದಲ್ಲಿ ಅವರು ನಮಗೆ ಸವಾಲು ಹಾಕಿದ್ದಾರೆ, ನಮ್ಮ ಕಾರ್ಯಕರ್ತರು ಅದನ್ನು ಸ್ವೀಕರಿಸುತ್ತಾರೆ. ಹಾಗೇ, ಮುಂದಿನ ವರ್ಷವೂ ನಮ್ಮ ಪಕ್ಷವೇ ಗೆಲುವು ಸಾಧಿಸಿ, ಸರ್ಕಾರ ರಚನೆ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದರು. ಈ ಹಿಂದೆ ಮಾತನಾಡಿದ್ದ ಓವೈಸಿ, ನಮ್ಮ ಪಕ್ಷ ಉತ್ತರ ಪ್ರದೇಶದಲ್ಲಿ 100ಕ್ಕೂ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಅಧಿಕಾರಕ್ಕೆ ಬಾರದಂತೆ ಖಂಡಿತ ತಡೆಯುತ್ತೇವೆ ಎಂದಿದ್ದರು.

ಇದನ್ನೂ ಓದಿ: ಬಿಜೆಪಿ ಗೆದ್ದಿದ್ದಕ್ಕೆ ಯೋಗಿ ಆದಿತ್ಯನಾಥ್​​​ರಿಗೆ ಅಭಿನಂದನೆ ಹೇಳಿದ ಸೈನಾ ನೆಹ್ವಾಲ್​; ಪ್ರತಿಪಕ್ಷಗಳಿಂದ ಕಟು ಟೀಕೆ

Challenge accepted Yogi Adityanath responds To Asaduddin Owaisi’s Remark

5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ಕೇರಳದ ಕೊಟ್ಟಿಯೂರು ದೇವಸ್ಥಾನದಲ್ಲಿ ದರ್ಶನ್ ಮಾಡಿಸಿದ ಪೂಜೆಯ ವಿಶೇಷತೆ ಏನು?
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ವಿದ್ಯಾರ್ಥಿನಿಗೆ 10 ಸಾವಿರ ರೂಪಾಯಿ ಬಹುಮಾನ ನೀಡಿದ ಅದಿತಿ ಪ್ರಭುದೇವ
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ಪರ್ಯಾಯ ಪವರ್ ಸೆಂಟರ್​ ಅಂತ ಶಿವಕುಮಾರ್ ಉದ್ದೇಶಿಸಿ ರಾಜಣ್ಣ ಹೇಳಿದರೇ?
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ವಿಜಯೇಂದ್ರರನ್ನು ಬದಲಾಯಿಸುವ ಸೂಚನೆಗಳು ದಿನೇದಿನೆ ಸ್ಪಷ್ಟವಾಗುತ್ತಿವೆ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಬಾಹ್ಯಾಕಾಶ ನಿಲ್ದಾಣದೊಳಗೆ ಶುಭಾಂಶು ಶುಕ್ಲಾಗೆ ಅಪ್ಪುಗೆಯ ಸ್ವಾಗತ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ಐಎಸ್​ಎಸ್ ತಲುಪಿದ ಮೊದಲ ಭಾರತೀಯನ ಹಿರಿಮಗೆ ಪಾತ್ರನಾದ ಶುಭಾಂಶು ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ನಿನ್ನೆ ಬಹಳ ಹೊತ್ತು ನಿದ್ರೆ ಮಾಡಿದೆ ಅಂತ ಜೊತೆಗಾರರು ಹೇಳುತ್ತಾರೆ: ಶುಕ್ಲಾ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಬಿಆರ್ ಪಾಟೀಲ್ ಸಮಾಜವಾದಿ ಹಿನ್ನೆಲೆಯವರು, ಸಿಎಂ ಜೊತೆ ಸಲುಗೆಯಿದೆ: ರಾಜಣ್ಣ
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!
ಸ್ಥಳೀಯ ಪೋಲೀಸರ ಬಗ್ಗೆ ಕಳ್ಳರಿಗೆ ಕಿಂಚಿತ್ತೂ ಭಯವಿದ್ದಂತಿಲ್ಲ!