AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಸವಾಲು ಸ್ವೀಕರಿಸುತ್ತೇನೆ ಎಂದ ಸಿಎಂ ಯೋಗಿ ಆದಿತ್ಯನಾಥ್​

ಅಸಾದುದ್ದೀನ್ ಓವೈಸಿ ಅವರು ನಮ್ಮ ದೇಶದ ದೊಡ್ಡ ನಾಯಕರು. 2022ರ ಚುನಾವಣೆ ವಿಚಾರದಲ್ಲಿ ಅವರು ನಮಗೆ ಸವಾಲು ಹಾಕಿದ್ದಾರೆ, ನಮ್ಮ ಕಾರ್ಯಕರ್ತರು ಅದನ್ನು ಸ್ವೀಕರಿಸುತ್ತಾರೆ ಎಂದು ಸಿಎಂ ಯೋಗಿ ಹೇಳಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಸವಾಲು ಸ್ವೀಕರಿಸುತ್ತೇನೆ ಎಂದ ಸಿಎಂ ಯೋಗಿ ಆದಿತ್ಯನಾಥ್​
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ
TV9 Web
| Edited By: |

Updated on: Jul 04, 2021 | 5:51 PM

Share

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಯೋಗಿ ಆದಿತ್ಯನಾಥ್​ ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಒವೈಸಿಗೆ ಸಿಎಂ ಯೋಗಿ ತಿರುಗೇಟು ನೀಡಿದ್ದಾರೆ. ನಿಮ್ಮ ಸವಾಲನ್ನು ನಾನು ಸ್ವೀಕರಿಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು 300ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಮತ್ತೆ ಉತ್ತರಪ್ರದೇಶದ ಅಧಿಕಾರ ಹಿಡಿಯುತ್ತೇವೆ ಎಂದಿದ್ದಾರೆ.

ಎಎನ್​ಐ ಜತೆ ಮಾತನಾಡಿದ ಅವರು, ಅಸಾದುದ್ದೀನ್ ಓವೈಸಿ ಅವರು ನಮ್ಮ ದೇಶದ ದೊಡ್ಡ ನಾಯಕರು. 2022ರ ಚುನಾವಣೆ ವಿಚಾರದಲ್ಲಿ ಅವರು ನಮಗೆ ಸವಾಲು ಹಾಕಿದ್ದಾರೆ, ನಮ್ಮ ಕಾರ್ಯಕರ್ತರು ಅದನ್ನು ಸ್ವೀಕರಿಸುತ್ತಾರೆ. ಹಾಗೇ, ಮುಂದಿನ ವರ್ಷವೂ ನಮ್ಮ ಪಕ್ಷವೇ ಗೆಲುವು ಸಾಧಿಸಿ, ಸರ್ಕಾರ ರಚನೆ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದರು. ಈ ಹಿಂದೆ ಮಾತನಾಡಿದ್ದ ಓವೈಸಿ, ನಮ್ಮ ಪಕ್ಷ ಉತ್ತರ ಪ್ರದೇಶದಲ್ಲಿ 100ಕ್ಕೂ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಅಧಿಕಾರಕ್ಕೆ ಬಾರದಂತೆ ಖಂಡಿತ ತಡೆಯುತ್ತೇವೆ ಎಂದಿದ್ದರು.

ಇದನ್ನೂ ಓದಿ: ಬಿಜೆಪಿ ಗೆದ್ದಿದ್ದಕ್ಕೆ ಯೋಗಿ ಆದಿತ್ಯನಾಥ್​​​ರಿಗೆ ಅಭಿನಂದನೆ ಹೇಳಿದ ಸೈನಾ ನೆಹ್ವಾಲ್​; ಪ್ರತಿಪಕ್ಷಗಳಿಂದ ಕಟು ಟೀಕೆ

Challenge accepted Yogi Adityanath responds To Asaduddin Owaisi’s Remark

‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್