AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಸವಾಲು ಸ್ವೀಕರಿಸುತ್ತೇನೆ ಎಂದ ಸಿಎಂ ಯೋಗಿ ಆದಿತ್ಯನಾಥ್​

ಅಸಾದುದ್ದೀನ್ ಓವೈಸಿ ಅವರು ನಮ್ಮ ದೇಶದ ದೊಡ್ಡ ನಾಯಕರು. 2022ರ ಚುನಾವಣೆ ವಿಚಾರದಲ್ಲಿ ಅವರು ನಮಗೆ ಸವಾಲು ಹಾಕಿದ್ದಾರೆ, ನಮ್ಮ ಕಾರ್ಯಕರ್ತರು ಅದನ್ನು ಸ್ವೀಕರಿಸುತ್ತಾರೆ ಎಂದು ಸಿಎಂ ಯೋಗಿ ಹೇಳಿದ್ದಾರೆ.

ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಸವಾಲು ಸ್ವೀಕರಿಸುತ್ತೇನೆ ಎಂದ ಸಿಎಂ ಯೋಗಿ ಆದಿತ್ಯನಾಥ್​
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ
TV9 Web
| Edited By: |

Updated on: Jul 04, 2021 | 5:51 PM

Share

ಲಖನೌ: ಮುಂದಿನ ವರ್ಷ ನಡೆಯಲಿರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ. ಯೋಗಿ ಆದಿತ್ಯನಾಥ್​ ಮತ್ತೊಮ್ಮೆ ಮುಖ್ಯಮಂತ್ರಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಒವೈಸಿಗೆ ಸಿಎಂ ಯೋಗಿ ತಿರುಗೇಟು ನೀಡಿದ್ದಾರೆ. ನಿಮ್ಮ ಸವಾಲನ್ನು ನಾನು ಸ್ವೀಕರಿಸುತ್ತೇನೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವು 300ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆದ್ದು ಮತ್ತೆ ಉತ್ತರಪ್ರದೇಶದ ಅಧಿಕಾರ ಹಿಡಿಯುತ್ತೇವೆ ಎಂದಿದ್ದಾರೆ.

ಎಎನ್​ಐ ಜತೆ ಮಾತನಾಡಿದ ಅವರು, ಅಸಾದುದ್ದೀನ್ ಓವೈಸಿ ಅವರು ನಮ್ಮ ದೇಶದ ದೊಡ್ಡ ನಾಯಕರು. 2022ರ ಚುನಾವಣೆ ವಿಚಾರದಲ್ಲಿ ಅವರು ನಮಗೆ ಸವಾಲು ಹಾಕಿದ್ದಾರೆ, ನಮ್ಮ ಕಾರ್ಯಕರ್ತರು ಅದನ್ನು ಸ್ವೀಕರಿಸುತ್ತಾರೆ. ಹಾಗೇ, ಮುಂದಿನ ವರ್ಷವೂ ನಮ್ಮ ಪಕ್ಷವೇ ಗೆಲುವು ಸಾಧಿಸಿ, ಸರ್ಕಾರ ರಚನೆ ಮಾಡುವುದರಲ್ಲಿ ಅನುಮಾನವೇ ಇಲ್ಲ ಎಂದು ಹೇಳಿದರು. ಈ ಹಿಂದೆ ಮಾತನಾಡಿದ್ದ ಓವೈಸಿ, ನಮ್ಮ ಪಕ್ಷ ಉತ್ತರ ಪ್ರದೇಶದಲ್ಲಿ 100ಕ್ಕೂ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಬಿಜೆಪಿ ಅಧಿಕಾರಕ್ಕೆ ಬಾರದಂತೆ ಖಂಡಿತ ತಡೆಯುತ್ತೇವೆ ಎಂದಿದ್ದರು.

ಇದನ್ನೂ ಓದಿ: ಬಿಜೆಪಿ ಗೆದ್ದಿದ್ದಕ್ಕೆ ಯೋಗಿ ಆದಿತ್ಯನಾಥ್​​​ರಿಗೆ ಅಭಿನಂದನೆ ಹೇಳಿದ ಸೈನಾ ನೆಹ್ವಾಲ್​; ಪ್ರತಿಪಕ್ಷಗಳಿಂದ ಕಟು ಟೀಕೆ

Challenge accepted Yogi Adityanath responds To Asaduddin Owaisi’s Remark

Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ