AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸಿಡಿ ಪ್ರಕರಣ; ನಟಿ ಜತೆ ಮಾಜಿ ಸಚಿವನ ಲಿವ್​​ ಇನ್​ ರಿಲೇಶನ್​ಶಿಪ್, ಠಾಣೆ ಮೆಟ್ಟಿಲೇರಿದ ಕೇಸ್​

ನನ್ನನ್ನು ಮದುವೆಯಾಗಬೇಕೆಂದು ನಾನು ಮಣಿಕಂದನ್​ ಅವರನ್ನು ಒತ್ತಾಯಿಸುತ್ತಿದ್ದೇನೆ. ನನ್ನ ಜತೆ ಸಂಬಂಧದಲ್ಲಿದ್ದಾಗ ಅವರು ನನ್ನ ಖಾಸಗಿ ಭಾಗದ ಫೋಟಗಳು ಹಾಗೂ ವಿಡಿಯೋಗಳನ್ನು ತೆಗೆದುಕೊಂಡಿದ್ದಾರೆ ಎಂದು ನಟಿ ಆರೋಪಿಸಿದ್ದಾರೆ.

ಮತ್ತೊಂದು ಸಿಡಿ ಪ್ರಕರಣ; ನಟಿ ಜತೆ ಮಾಜಿ ಸಚಿವನ ಲಿವ್​​ ಇನ್​ ರಿಲೇಶನ್​ಶಿಪ್, ಠಾಣೆ ಮೆಟ್ಟಿಲೇರಿದ ಕೇಸ್​
ಚಾಂದಿನಿ-ಮಣಿಕಂದನ್
ರಾಜೇಶ್ ದುಗ್ಗುಮನೆ
| Edited By: |

Updated on:May 28, 2021 | 6:33 PM

Share

ತಮಿಳು ನಟಿ ಚಾಂದಿನಿ ಅವರು ಈಗ ತಮಿಳುನಾಡು ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆ. ಎಡಿಎಂಕೆ ಮಾಜಿ  ಸಚಿವ ಮಣಿಕಂದನ್​ ಜತೆ ನಾನು ಐದು ವರ್ಷ ಲೀವ್​​ ಇನ್​​ ರಿಲೇಶನ್​ಶಿಪ್​ನಲ್ಲಿದ್ದೆ. ಆದರೆ, ಈಗ ಅವರು ಮದುವೆ ಆಗಲು ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ ದೂರು ದಾಖಲು ಮಾಡಿದ್ದಾರೆ. ಸದ್ಯ, ಈ ಪ್ರಕರಣ ಭಾರೀ ಚರ್ಚೆಗೆ ಕಾರಣವಾಗಿದೆ.

ನನ್ನನ್ನು ಮದುವೆಯಾಗಬೇಕೆಂದು ನಾನು ಮಣಿಕಂದನ್​ ಅವರನ್ನು ಒತ್ತಾಯಿಸುತ್ತಿದ್ದೇನೆ. ನನ್ನ ಜತೆ ಸಂಬಂಧದಲ್ಲಿದ್ದಾಗ ಅವರು ನನ್ನ ಖಾಸಗಿ ಭಾಗದ ಫೋಟಗಳು ಹಾಗೂ ವಿಡಿಯೋಗಳನ್ನು ತೆಗೆದುಕೊಂಡಿದ್ದಾರೆ. ಇವುಗಳನ್ನು ಅವರು ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ ಹೆದರಿಸುತ್ತಿದ್ದಾರೆ. ನನ್ನನ್ನು ಕೊಲ್ಲುವುದಾಗಿಯೂ ಬೆದರಿಕೆ ಹಾಕುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಂದು ಪೊಲೀಸರ ಬಳಿ ಮನವಿ ಮಾಡಿದ್ದಾರೆ.

ತಮಿಳುನಾಡಿನಲ್ಲಿ ಈ ಹಿಂದೆ ಅಧಿಕಾರದಲ್ಲಿದ್ದ ಎಐಎಡಿಎಂಕೆ ಸರ್ಕಾರದಲ್ಲಿ ಮಣಿಕಂದನ್ ರಾಜಕೀಯದ ಆಟ ಆಡಿದ್ದರು. 18 ಇತರ ಶಾಸಕರೊಂದಿಗೆ ಶಶಿಕಲಾರ ಸೋದರ ಸಂಬಂಧಿ ಟಿಟಿವಿ ದಿನಕರನ್ ಪರ ಗುರುತಿಸಿಕೊಂಡಿದ್ದರು. ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ವಿರುದ್ಧ ತಿರುಗಿಬಿದ್ದಿದ್ದ ಟಿಟಿವಿ ದಿನಕರನ್ ಸಚಿವ ಸ್ಥಾನ ಕಳೆದುಕೊಂಡಿದ್ದರು.

ಚಾಂದಿನಿ ಮಲೇಷಿಯಾ ಮೂಲದವರು. ಭಾರತಕ್ಕೆ ಬಂದು ತಮಿಳಿನ ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಪಬ್​ಜಿ’ ಹೆಸರಿನ ಸಿನಿಮಾದಲ್ಲಿ ಅವರು ನಟಿಸುತ್ತಿದ್ದಾರೆ. ಈ ಚಿತ್ರದ ಕೆಲಸಗಳು ಸದ್ಯ ನಡೆಯುತ್ತಿವೆ. ಮಣಿಕಂದನ್​ ಜತೆ ರಿಲೇಶನ್​ಶಿಪ್​ನಲ್ಲಿ ಇದ್ದಿರುವ ಬಗ್ಗೆ ಚಾಂದಿನಿ​ ಫೋಟೋಗಳನ್ನು ಪೊಲೀಸರಿಗೆ ನೀಡಿದ್ದಾರೆ. ಪೊಲೀಸರು ಮಣಿಕಂದನ್​ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಖಾಸಗಿ ಭಾಗದ ಸೈಜ್​ ಹೇಳೆಂದ ಅಭಿಮಾನಿಗೆ ನಟಿ ಕೊಟ್ಟ ಉತ್ತರವೇನು?

Mia Khalifa: ಮಿಯಾ ಖಲೀಫಾಗೆ ಪಾಕ್​ ಶಾಕ್​; ಮಾಜಿ ನೀಲಿ ತಾರೆ ಉತ್ತರ ಸಖತ್​ ಖಡಕ್​

Published On - 6:00 pm, Fri, 28 May 21

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..!
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್
ಬಿಗ್ ಬಾಸ್​ಗೆ ಮಲ್ಲಮ್ಮ; ಅಟ್ಯಾಚ್​​ಮೆಂಟ್ ಈಗ ಉಳಿದಿಲ್ಲ ಎಂದ ಧ್ರುವಂತ್