AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ. ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ […]

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ
ಆಯೇಷಾ ಬಾನು
| Edited By: |

Updated on:Aug 04, 2020 | 11:45 AM

Share

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ.

ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ ಅಸಹಾಯಕ ರೋಗಿಗಳು ಇತರ ಅಪಾಯಕಾರಿ ಕಾಯಿಲೆಗಳಿಗೆ ತುತ್ತಾಗಬಹುದು. ಅವರನ್ನು ಮನುಷ್ಯರಂತೆ ಏಕೆ ಪರಿಗಣಿಸಲಾಗುವುದಿಲ್ಲ? ಎಂದು ಚಂದ್ರಬಾಬು ನಾಯ್ಡು ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ವಿಜಯನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (DMHO) ಡಾ.ರಮಣ ಕುಮಾರಿ ಈ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ.

Published On - 11:44 am, Tue, 4 August 20

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ