AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ. ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ […]

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 04, 2020 | 11:45 AM

Share

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ.

ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ ಅಸಹಾಯಕ ರೋಗಿಗಳು ಇತರ ಅಪಾಯಕಾರಿ ಕಾಯಿಲೆಗಳಿಗೆ ತುತ್ತಾಗಬಹುದು. ಅವರನ್ನು ಮನುಷ್ಯರಂತೆ ಏಕೆ ಪರಿಗಣಿಸಲಾಗುವುದಿಲ್ಲ? ಎಂದು ಚಂದ್ರಬಾಬು ನಾಯ್ಡು ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ವಿಜಯನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (DMHO) ಡಾ.ರಮಣ ಕುಮಾರಿ ಈ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ.

Published On - 11:44 am, Tue, 4 August 20

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು