AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ. ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ […]

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 04, 2020 | 11:45 AM

Share

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ.

ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ ಅಸಹಾಯಕ ರೋಗಿಗಳು ಇತರ ಅಪಾಯಕಾರಿ ಕಾಯಿಲೆಗಳಿಗೆ ತುತ್ತಾಗಬಹುದು. ಅವರನ್ನು ಮನುಷ್ಯರಂತೆ ಏಕೆ ಪರಿಗಣಿಸಲಾಗುವುದಿಲ್ಲ? ಎಂದು ಚಂದ್ರಬಾಬು ನಾಯ್ಡು ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ವಿಜಯನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (DMHO) ಡಾ.ರಮಣ ಕುಮಾರಿ ಈ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ.

Published On - 11:44 am, Tue, 4 August 20

Follow Us
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ವಿದೇಶದಲ್ಲಿರೋ ಕನ್ನಡಿಗರಿಗೆ 6ನೇ ಗ್ಯಾರಂಟಿ ನೀಡಿದ ಡಿಕೆಶಿ
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಖಗೋಳ ವಿಸ್ಮಯ: ಸೂರ್ಯನ ಸುತ್ತ ಕಾಣಿಸಿತು ಆಕರ್ಷಕ ಸ್ವರ್ಣ ಉಂಗುರ!
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಬೆಂಗಳೂರು-ತುಮಕೂರು ರೈಲು ಪ್ರಯಾಣಿಕರಿಗೆ ಭರ್ಜರಿ ಕೊಡುಗೆ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
ಕೊಪ್ಪಳ: ಯರೇ ಹಂಚಿನಾಳ ಗ್ರಾಮದಲ್ಲಿ ಕುಡಿಯುವ ನೀರಿನ ಬಿಕ್ಕಟ್ಟು ತೀವ್ರ
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ