AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ. ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ […]

ಕಸದ ಟ್ರಕ್‌ನಲ್ಲಿಯೇ ಮೂವರು ಕೊರೊನಾ ಶಂಕಿತರನ್ನು ಸಾಗಿಸಿದರು! ವಿಡಿಯೋ ನೋಡಿ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 04, 2020 | 11:45 AM

Share

ಹೈದರಾಬಾದ್: ಮೂವರು ಕೊರೊನಾ ಶಂಕಿತರನ್ನು ಆಸ್ಪತ್ರೆಗೆ ರವಾನಿಸಲು ಕಸ ಸಾಗಿಸುವ ಟ್ರಕ್ ಬಳಸಿರುವ ಘಟನೆ ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನಿರಾಶೆ ವ್ಯಕ್ತಪಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಜಾರ್ಜಪುಪೆಟದ ಬಿ.ಸಿ ಕಾಲೋನಿಯಲ್ಲಿ ಕಸದ ಟ್ರಕ್‌ನಲ್ಲಿ ಮೂವರು ಶಂಕಿತ ಕೋವಿಡ್ 19 ರೋಗಿಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಈ ಬಗ್ಗೆ ತಿಳಿದ ಟಿಡಿಪಿ ಮುಖ್ಯಸ್ಥ ಮತ್ತು ಮಾಜಿ ಆಂಧ್ರ ಸಿಎಂ ಈ ಘಟನೆಯನ್ನು ಖಂಡಿಸಿದ್ದಾರೆ.

ಕೊರೊನಾವೈರಸ್ ಬಗ್ಗೆ ಜನರಿಗೆ ಅರಿವಿಲ್ಲ, ಆದರೆ ಅಸಹಾಯಕ ರೋಗಿಗಳು ಇತರ ಅಪಾಯಕಾರಿ ಕಾಯಿಲೆಗಳಿಗೆ ತುತ್ತಾಗಬಹುದು. ಅವರನ್ನು ಮನುಷ್ಯರಂತೆ ಏಕೆ ಪರಿಗಣಿಸಲಾಗುವುದಿಲ್ಲ? ಎಂದು ಚಂದ್ರಬಾಬು ನಾಯ್ಡು ಟ್ವಿಟ್ಟರ್ ನಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ವಿಜಯನಗರ ಜಿಲ್ಲಾ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (DMHO) ಡಾ.ರಮಣ ಕುಮಾರಿ ಈ ಬಗ್ಗೆ ತನಿಖೆಗೆ ಆದೇಶಿಸುವುದಾಗಿ ತಿಳಿಸಿದ್ದಾರೆ.

Published On - 11:44 am, Tue, 4 August 20

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ