AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಎಂಬ ಘೋಷ ಮಾತ್ರ ಮೊಳಗಬೇಕು: ಚಂದ್ರಬಾಬು ನಾಯ್ಡು

ತಿರುಮಲ ಒಂದು ಪವಿತ್ರ ಕ್ಷೇತ್ರ, ದೇವಸ್ಥಾನದ ಪಾವಿತ್ರ್ಯತೆಯನ್ನು ರಕ್ಷಿಸಬೇಕು ಹೀಗಾಗಿ ತಿರುಪತಿಯಲ್ಲಿ ಏಡುಕುಂಡಲವಾಡ ಸ್ವಾಮಿ ಗೋವಿಂದ ಗೋವಿಂದ ಎಂಬ ಘೋಷ ಮಾತ್ರ ಕೇಳಬೇಕೆಂದು ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಹೇಳಿದರು. ಗುರುವಾರ ಬೆಳಗ್ಗೆ ಚಂದ್ರಬಾಬು ನಾಯ್ಡು ಕುಟುಂಬದ ಜತೆಯಲ್ಲಿ ತಿಮ್ಮಪ್ಪನ ದರ್ಶನ ಪಡೆದರು. ತಿರುಮಲ ಬೆಟ್ಟದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಟ್ಟದಲ್ಲಿ ಭಕ್ತರಿಗೆ ಶಾಂತಿಯುತವಾಗಿ ತಂಗಲು ಹಾಗೂ ದರ್ಶನಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ತಿರುಪತಿಯಲ್ಲಿ ‘ಗೋವಿಂದ ಗೋವಿಂದ’ ಎಂಬ ಘೋಷ ಮಾತ್ರ ಮೊಳಗಬೇಕು: ಚಂದ್ರಬಾಬು ನಾಯ್ಡು
ಚಂದ್ರಬಾಬು ನಾಯ್ಡು
ನಯನಾ ರಾಜೀವ್
|

Updated on:Jun 13, 2024 | 2:07 PM

Share

ತಿರುಮಲ ದೇವಸ್ಥಾನ ಹಿಂದೂಗಳಿಗೆ ಸೇರಿದ್ದು ಇಲ್ಲಿ  ರಾಜಕೀಯ ಹೇಳಿಕೆಗಳು, ಘೋಷಣೆಗಳು ಕೇಳಬಾರದು ಕೇವಲ ‘‘ಗೋವಿಂದ ಗೋವಿಂದ’’ ಎಂಬ ಘೋಷ ಮಾತ್ರ ಮೊಳಗಬೇಕು ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್​ ಚಂದ್ರಬಾಬು ನಾಯ್ಡು(N Chandrababu Naidu) ಹೇಳಿದ್ದಾರೆ. ತಿರುಮಲ ಒಂದು ಪವಿತ್ರ ಕ್ಷೇತ್ರ, ದೇವಸ್ಥಾನದ ಪಾವಿತ್ರ್ಯತೆಯನ್ನು ರಕ್ಷಿಸಬೇಕು ಹೀಗಾಗಿ ತಿರುಪತಿಯಲ್ಲಿ ಏಡುಕುಂಡಲವಾಡ ಸ್ವಾಮಿ ಗೋವಿಂದ ಗೋವಿಂದ ಎಂಬ ಘೋಷ ಮಾತ್ರ ಕೇಳಬೇಕೆಂದರು.

ಗುರುವಾರ ಬೆಳಗ್ಗೆ ಚಂದ್ರಬಾಬು ನಾಯ್ಡು ಕುಟುಂಬದ ಜತೆಯಲ್ಲಿ ತಿಮ್ಮಪ್ಪನ ದರ್ಶನ ಪಡೆದರು. ತಿರುಮಲ ಬೆಟ್ಟದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಟ್ಟದಲ್ಲಿ ಭಕ್ತರಿಗೆ ಶಾಂತಿಯುತವಾಗಿ ತಂಗಲು ಹಾಗೂ ದರ್ಶನಕ್ಕೆ ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಕಳೆದ ಐದು ವರ್ಷಗಳಲ್ಲಿ ಪವಿತ್ರ ದೇವಾಲಯದ ಪಾವಿತ್ರ್ಯತೆ ಹಾಳಾಗಿದೆ, ಶಕ್ತಿಶಾಲಿಗಳ ಮನೆ ಬಾಗಿಲಿಗೆ ದೇವರನ್ನು ಕೊಂಡೊಯ್ಯುವುದನ್ನು ಎಂದಾದರೂ ನೀವು ಕೇಳಿದ್ದೀರಾ. ಇಲ್ಲಿ ಡ್ರಗ್ಸ್​, ಮದ್ಯ ಮಾಂಸ ಸೇವನೆಗೆ ಅವಕಾಶ ಕಲ್ಪಿಸಲಾಗಿತ್ತು, ಕಳೆದ ಐದು ವರ್ಷಗಳಲ್ಲಿ ಬೆಟ್ಟದಲ್ಲಿ ಆಹಾರದ ಗುಣಮಟ್ಟವೂ ಹದಗೆಟ್ಟಿದೆ, ತಿರುಮಲ ಬೆಟ್ಟದಲ್ಲಿ ಗೋವಿಂದ ಗೋವಿಂದ ಘೋಷ ಕೇಳಬೇಕೇ ಹೊರತು ರಾಜಕೀಯ ಘೋಷಣೆಗಳಲ್ಲ ಎಂದರು.

ಮತ್ತಷ್ಟು ಓದಿ: AP CM Swearing in Ceremony: ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಚಂದ್ರಬಾಬು ನಾಯ್ಡು

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ಚಂದ್ರಬಾಬು ನಾಯ್ಡು ವಿಶೇಷ ವಿಮಾನದಲ್ಲಿ ಕುಟುಂಬ ಸಮೇತ ತಿರುಮಲಕ್ಕೆ ಹೋಗಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:00 pm, Thu, 13 June 24

Follow Us
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!