AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು

ಕೋಪಗೊಂಡ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರ ಬಾಬು ನಾಯಡು ಸೇರಿ 13ಶಾಸಕರು ಸದನದಿಂದ ಹೊರಕ್ಕೆ ಕಳುಹಿಸುವಂತೆ ಆಜ್ಞೆ ಹೊರಡಿಸಿದ್ದಾರೆ. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್​ಗಳು, ಶಾಸಕರುನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದಿದ್ದಾರೆ.

ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು
ತಮ್ಮ ಬೆಂಬಲಿಗರೊಂದಿಗೆ ಟಿಡಿಪಿ ನಾಯಕ ಚಂದ್ರಬಾಬುನಾಯ್ಡು
ಪೃಥ್ವಿಶಂಕರ
|

Updated on:Nov 30, 2020 | 5:44 PM

Share

ಹೈದರಾಬಾದ್​: ಒಂದು ದಿನದ ಮಟ್ಟಿಗೆ 13 ಟಿಡಿಪಿ ಶಾಸಕರನ್ನು ಅಮಾನತು ಮಾಡಿ ಆಂಧ್ರ ವಿಧಾನಸಭೆ ಸ್ಪೀಕರ್ ತಮ್ಮಿನೆನಿ ಸೀತಾರಾಮ್​ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ‌ (ನ.30) ಅರಂಭಗೊಂಡ ಆಂಧ್ರಪ್ರದೇಶ ವಿಧಾನಸಭೆ ಅಧಿವೇಶನದಲ್ಲಿ‌ ನಿವಾರ್‌ ಚಂಡಮಾರುತದ ಸಂತ್ರಸ್ತರಿಗೆ‌ ಪರಿಹಾರ‌‌ ನೀಡುವಂ ವಿಚಾರದಲ್ಲಿ ಟಿಡಿಪಿ ಮತ್ತು ವೈಸಿಪಿ ಪಕ್ಷಗಳ ಸದಸ್ಯರ ನಡುವೆ ವಾಗ್ವಾದ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಸದನದ ಪೋಡಿಯಂ‌ ಬಳಿ‌ ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಹಾಗೂ ಟಿಡಿಪಿ ಶಾಸಕರು ಪ್ರತಿಭಟನೆ‌ ನಡೆಸಿದರು.

ಸಭೆ ನಡೆಸಲು ಅಡ್ಡಿಯುಂಟು ಮಾಡಿದ ಹಿನ್ನೆಲೆಯಲ್ಲಿ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರಬಾಬು ನಾಯಡು ಸೇರಿ 13 ಶಾಸಕರನ್ನು ಸದನದಿಂದ ಹೊರಗೆ ಕಳುಹಿಸುವಂತೆ ಆದೇಶಿಸಿದರು. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್​ಗಳು, ಶಾಸಕರನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದರು.

ಚಂದ್ರಬಾಬು ನಾಯ್ಡು, ಅಚ್ಚಂನಾಯ್ಡು, ರಾಮಾನಾಯ್ಡು, ಅಶೋಕ, ವೆಲಗಪೂಡಿ ರಾಮಕೃಷ್ಣ, ಪಯ್ಯಾವುಲ ಕೇಶವ, ಬಾಲ ವೀರಾಂಜನೇಸ್ವಾಮಿ, ಆದಿರೆಡ್ಡಿ ಭವಾನಿ, ಅನಗಾನಿ ಸತ್ಯಪ್ರಸಾದ, ಜೋಗೇಶ್ವರರಾವ್, ಏಲೂರಿ ಸಾಂಬಶಿವರಾವ್, ರಾಮ್‌ರಾಜು, ಗದ್ದ ರಾಂಮೋಹನ್ ಹೊರಹಾಕಲ್ಪಟ್ಟ ಟಿಡಿಪಿ‌ ಶಾಸಕರು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ‘ಅಮರಾವತಿ’ ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್‌ ರೆಡ್ಡಿ

Published On - 5:37 pm, Mon, 30 November 20

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?