AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು

ಕೋಪಗೊಂಡ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರ ಬಾಬು ನಾಯಡು ಸೇರಿ 13ಶಾಸಕರು ಸದನದಿಂದ ಹೊರಕ್ಕೆ ಕಳುಹಿಸುವಂತೆ ಆಜ್ಞೆ ಹೊರಡಿಸಿದ್ದಾರೆ. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್​ಗಳು, ಶಾಸಕರುನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದಿದ್ದಾರೆ.

ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು
ತಮ್ಮ ಬೆಂಬಲಿಗರೊಂದಿಗೆ ಟಿಡಿಪಿ ನಾಯಕ ಚಂದ್ರಬಾಬುನಾಯ್ಡು
ಪೃಥ್ವಿಶಂಕರ
|

Updated on:Nov 30, 2020 | 5:44 PM

Share

ಹೈದರಾಬಾದ್​: ಒಂದು ದಿನದ ಮಟ್ಟಿಗೆ 13 ಟಿಡಿಪಿ ಶಾಸಕರನ್ನು ಅಮಾನತು ಮಾಡಿ ಆಂಧ್ರ ವಿಧಾನಸಭೆ ಸ್ಪೀಕರ್ ತಮ್ಮಿನೆನಿ ಸೀತಾರಾಮ್​ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ‌ (ನ.30) ಅರಂಭಗೊಂಡ ಆಂಧ್ರಪ್ರದೇಶ ವಿಧಾನಸಭೆ ಅಧಿವೇಶನದಲ್ಲಿ‌ ನಿವಾರ್‌ ಚಂಡಮಾರುತದ ಸಂತ್ರಸ್ತರಿಗೆ‌ ಪರಿಹಾರ‌‌ ನೀಡುವಂ ವಿಚಾರದಲ್ಲಿ ಟಿಡಿಪಿ ಮತ್ತು ವೈಸಿಪಿ ಪಕ್ಷಗಳ ಸದಸ್ಯರ ನಡುವೆ ವಾಗ್ವಾದ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಸದನದ ಪೋಡಿಯಂ‌ ಬಳಿ‌ ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಹಾಗೂ ಟಿಡಿಪಿ ಶಾಸಕರು ಪ್ರತಿಭಟನೆ‌ ನಡೆಸಿದರು.

ಸಭೆ ನಡೆಸಲು ಅಡ್ಡಿಯುಂಟು ಮಾಡಿದ ಹಿನ್ನೆಲೆಯಲ್ಲಿ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರಬಾಬು ನಾಯಡು ಸೇರಿ 13 ಶಾಸಕರನ್ನು ಸದನದಿಂದ ಹೊರಗೆ ಕಳುಹಿಸುವಂತೆ ಆದೇಶಿಸಿದರು. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್​ಗಳು, ಶಾಸಕರನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದರು.

ಚಂದ್ರಬಾಬು ನಾಯ್ಡು, ಅಚ್ಚಂನಾಯ್ಡು, ರಾಮಾನಾಯ್ಡು, ಅಶೋಕ, ವೆಲಗಪೂಡಿ ರಾಮಕೃಷ್ಣ, ಪಯ್ಯಾವುಲ ಕೇಶವ, ಬಾಲ ವೀರಾಂಜನೇಸ್ವಾಮಿ, ಆದಿರೆಡ್ಡಿ ಭವಾನಿ, ಅನಗಾನಿ ಸತ್ಯಪ್ರಸಾದ, ಜೋಗೇಶ್ವರರಾವ್, ಏಲೂರಿ ಸಾಂಬಶಿವರಾವ್, ರಾಮ್‌ರಾಜು, ಗದ್ದ ರಾಂಮೋಹನ್ ಹೊರಹಾಕಲ್ಪಟ್ಟ ಟಿಡಿಪಿ‌ ಶಾಸಕರು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ‘ಅಮರಾವತಿ’ ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್‌ ರೆಡ್ಡಿ

Published On - 5:37 pm, Mon, 30 November 20

Follow Us
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ