AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು

ಕೋಪಗೊಂಡ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರ ಬಾಬು ನಾಯಡು ಸೇರಿ 13ಶಾಸಕರು ಸದನದಿಂದ ಹೊರಕ್ಕೆ ಕಳುಹಿಸುವಂತೆ ಆಜ್ಞೆ ಹೊರಡಿಸಿದ್ದಾರೆ. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್​ಗಳು, ಶಾಸಕರುನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದಿದ್ದಾರೆ.

ಒಂದು ದಿನದ ಮಟ್ಟಿಗೆ 13 TDP ಶಾಸಕರು ಆಂಧ್ರ ವಿಧಾನಸಭೆಯಿಂದ ಅಮಾನತು
ತಮ್ಮ ಬೆಂಬಲಿಗರೊಂದಿಗೆ ಟಿಡಿಪಿ ನಾಯಕ ಚಂದ್ರಬಾಬುನಾಯ್ಡು
ಪೃಥ್ವಿಶಂಕರ
|

Updated on:Nov 30, 2020 | 5:44 PM

Share

ಹೈದರಾಬಾದ್​: ಒಂದು ದಿನದ ಮಟ್ಟಿಗೆ 13 ಟಿಡಿಪಿ ಶಾಸಕರನ್ನು ಅಮಾನತು ಮಾಡಿ ಆಂಧ್ರ ವಿಧಾನಸಭೆ ಸ್ಪೀಕರ್ ತಮ್ಮಿನೆನಿ ಸೀತಾರಾಮ್​ ಆದೇಶ ಹೊರಡಿಸಿದ್ದಾರೆ.

ಇಂದಿನಿಂದ‌ (ನ.30) ಅರಂಭಗೊಂಡ ಆಂಧ್ರಪ್ರದೇಶ ವಿಧಾನಸಭೆ ಅಧಿವೇಶನದಲ್ಲಿ‌ ನಿವಾರ್‌ ಚಂಡಮಾರುತದ ಸಂತ್ರಸ್ತರಿಗೆ‌ ಪರಿಹಾರ‌‌ ನೀಡುವಂ ವಿಚಾರದಲ್ಲಿ ಟಿಡಿಪಿ ಮತ್ತು ವೈಸಿಪಿ ಪಕ್ಷಗಳ ಸದಸ್ಯರ ನಡುವೆ ವಾಗ್ವಾದ ಶುರುವಾಗಿತ್ತು. ಈ ಹಿನ್ನೆಲೆಯಲ್ಲಿ ಸದನದ ಪೋಡಿಯಂ‌ ಬಳಿ‌ ಟಿಡಿಪಿ ಪಕ್ಷದ ನಾಯಕ ಚಂದ್ರಬಾಬು ನಾಯ್ಡು ಹಾಗೂ ಟಿಡಿಪಿ ಶಾಸಕರು ಪ್ರತಿಭಟನೆ‌ ನಡೆಸಿದರು.

ಸಭೆ ನಡೆಸಲು ಅಡ್ಡಿಯುಂಟು ಮಾಡಿದ ಹಿನ್ನೆಲೆಯಲ್ಲಿ ಸ್ಪೀಕರ್ ತಮ್ಮಿನೆನಿ ಸೀತಾರಾಮ್, ಚಂದ್ರಬಾಬು ನಾಯಡು ಸೇರಿ 13 ಶಾಸಕರನ್ನು ಸದನದಿಂದ ಹೊರಗೆ ಕಳುಹಿಸುವಂತೆ ಆದೇಶಿಸಿದರು. ಸ್ಪೀಕರ್ ಆದೇಶದ ಮೇರೆಗೆ ಮಾರ್ಶಲ್​ಗಳು, ಶಾಸಕರನ್ನು ಹೊತ್ತೊಯ್ದು ಸದನದಿಂದ ಹೊರಗೆ ಬಿಟ್ಟು ಬಂದರು.

ಚಂದ್ರಬಾಬು ನಾಯ್ಡು, ಅಚ್ಚಂನಾಯ್ಡು, ರಾಮಾನಾಯ್ಡು, ಅಶೋಕ, ವೆಲಗಪೂಡಿ ರಾಮಕೃಷ್ಣ, ಪಯ್ಯಾವುಲ ಕೇಶವ, ಬಾಲ ವೀರಾಂಜನೇಸ್ವಾಮಿ, ಆದಿರೆಡ್ಡಿ ಭವಾನಿ, ಅನಗಾನಿ ಸತ್ಯಪ್ರಸಾದ, ಜೋಗೇಶ್ವರರಾವ್, ಏಲೂರಿ ಸಾಂಬಶಿವರಾವ್, ರಾಮ್‌ರಾಜು, ಗದ್ದ ರಾಂಮೋಹನ್ ಹೊರಹಾಕಲ್ಪಟ್ಟ ಟಿಡಿಪಿ‌ ಶಾಸಕರು.

ಇದನ್ನೂ ಓದಿ: ಚಂದ್ರಬಾಬು ನಾಯ್ಡು ‘ಅಮರಾವತಿ’ ಕನಸಿಗೆ ಕೊಡಲಿ ಏಟು ಕೊಟ್ಟ ಸಿಎಂ ಜಗನ್‌ ರೆಡ್ಡಿ

Published On - 5:37 pm, Mon, 30 November 20

Follow Us
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ರಾಯಚೂರು: ಸ್ಟೀರಿಂಗ್ ಕಟ್ ಆಗಿ ಪಲ್ಟಿಯಾದ KKRTC ಬಸ್, ತಪ್ಪಿದ ಭಾರಿ ದುರಂತ
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಕೊಡಗು: ವಿದೇಶಿ ಮಹಿಳೆ ಮೇಲೆ ಅತ್ಯಾಚಾರ ಆರೋಪ, ಹೋಂಸ್ಟೇ ಪರವಾನಗಿ ರದ್ದು
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ಸಾಮಾನ್ಯ ವ್ಯಕ್ತಿಯಂತೆ ಬಂದು ಮತ ಚಲಾಯಿಸಿದ ಸೂಪರ್ ಸ್ಟಾರ್ ರಜನಿಕಾಂತ್ 
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
ರಾಜಗಾಂಭಿರ್ಯದಿಂದ ರಸ್ತೆಗೆ ಬಂದ ಹುಲಿ: ಅಪರೂಪದ ವಿಡಿಯೋ ಇಲ್ಲಿದೆ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
‘ರಕ್ಷಿತಾ ರೀತಿ ನಾನು ಪ್ರೇಮ್ ಜೊತೆ ಸಂಸಾರ ಮಾಡ್ತಿದೀನಿ’; ಅರ್ಜುನ್ ಜನ್ಯ
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
17 ಗಂಟೆಗಳ ಹೋರಾಟದ ಬಳಿಕವೂ ಚಿಕಿತ್ಸೆ ಫಲಿಸದೆ ಹೆಣ್ಣಾನೆ ಸಾವು!
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಶಾಸಕರ ಕಚೇರಿಗೇ ವಿದ್ಯುತ್ ಸಂಪರ್ಕ ಕಟ್! ಬಿಲ್ ಬಾಕಿ ಉಳಿಸಿಕೊಂಡಿದ್ದೇ ಕಾರಣ
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ಮನೆ ಹಾಲ್ ಹ್ಯಾಂಗಿಂಗ್​ನಲ್ಲಿ ರಾಜನಂತೆ ಕುಳಿತಿದ್ದ ನಾಗರಾಜ!
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !
ದೇವರಿಗೆ ಕಣ್ಣಿಲ್ಲ ಎಂದು ದೂರುವ ಮುನ್ನ ಈ ಸ್ಟೋರಿ ನೋಡಿ !