AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandrayaan-3 Mission: ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದ ಚಂದ್ರಯಾನ-3

ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜುಲೈ 14ರಂದು ಚಂದ್ರಯಾನ-3 ನೌಕೆ ಉಡ್ಡಯನ ಮಾಡಲಾಗಿತ್ತು. ಇದೀಗ ನೌಕೆಯು ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ ಎಂದು ಇಸ್ರೋ ತಿಳಿಸಿದೆ.

Chandrayaan-3 Mission: ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದ ಚಂದ್ರಯಾನ-3
ಚಂದ್ರಯಾನ-3
Rakesh Nayak Manchi
|

Updated on:Aug 05, 2023 | 9:08 PM

Share

ನವದೆಹಲಿ, ಆಗಸ್ಟ್ 5: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆ (ISRO) ಮಹತ್ವಾಕಾಂಕ್ಷಿ ಚಂದ್ರಯಾನ-3 (Chandrayaan-3) ನೌಕೆ ಇಂದು (ಆಗಸ್ಟ್ 5) ಸಂಜೆ 7.15ಕ್ಕೆ ಯಶಸ್ವಿಯಾಗಿ ಚಂದ್ರನ ಕಕ್ಷೆ ತಲುಪಿದೆ. ಜುಲೈ 14ರಂದು ಆಂಧ್ರಪ್ರದೇಶದ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಚಂದ್ರಯಾನ-3 ನೌಕೆಯನ್ನು ಉಡ್ಡಯನ ಮಾಡಲಾಗಿತ್ತು.

ಈ ವಾರದ ಆರಂಭದಲ್ಲಿ ಭೂಮಿಯಿಂದ ನಿರ್ಗಮಿಸಿದ ನಂತರ, ಚಂದ್ರಯಾನ-3 ಚಂದ್ರನ ಪ್ರಭಾವದ ಗೋಳವನ್ನು ಪ್ರವೇಶಿಸಿತ್ತು. ನಂತರ ಸುರಕ್ಷಿತವಾಗಿ ಚಂದ್ರನ ಸುತ್ತ ಸುತ್ತುತ್ತಿದೆ ಎಂದು ಇಸ್ರೋ ಖಚಿತಪಡಿಸಿತ್ತು. ನಿರೀಕ್ಷಿಸಿದಂತೆ, ಚಂದ್ರಯಾನ-3 ಈಗ ದೀರ್ಘವೃತ್ತದ ಮಾರ್ಗವನ್ನು ಅನುಸರಿಸುತ್ತಿದೆ, ಭೂಮಿಗೆ ಅದರ ಹತ್ತಿರದ ಬಿಂದು (ಪೆರಿಜಿ) ಮತ್ತು ಅತ್ಯಂತ ದೂರದ ಬಿಂದು (ಅಪೋಜಿ) ನಡುವೆ ಚಲಿಸುತ್ತಿದೆ ಎಂದು ಇಸ್ರೋ ಈ ಹಿಂದೆ ತಿಳಿಸಿತ್ತು.

ಇದನ್ನೂ ಓದಿ: ಹೆಚ್ಚಿನ ಭೂ ವೀಕ್ಷಣೆಗಾಗಿ ಡಿಎಸ್-ಎಸ್ಎಆರ್ ಉಪಗ್ರಹವನ್ನು ಬಾಹ್ಯಾಕಾಶಕ್ಕೆ ಒಯ್ಯಲಿದೆ ಪಿಎಸ್ಎಲ್‌ವಿ-ಸಿ56 ಯೋಜನೆ

ಚಂದ್ರಯಾನ 3, ಚಂದ್ರಯಾನ 2 ರಂತೆ ಯಾವುದೇ ಆರ್ಬಿಟರ್ ಹೊಂದಿಲ್ಲ. ಒಂದು ಲ್ಯಾಂಡರ್ ಮತ್ತು ಒಂದು ರೋವರ್ ಅನ್ನು ಹೊಂದಿದೆ. ಇವೆರಡು ಚಂದ್ರನ ಮೇಲ್ಮೈಯಲ್ಲಿ ಒಂದು ಲೂನಾರ್ ದಿನ (ಚಂದ್ರನ ದಿನ) ಅಂದರೆ, ಭೂಮಿಯ ಲೆಕ್ಕಾಚಾರದಲ್ಲಿ 14 ದಿನಗಳು ಕಾರ್ಯಾಚರಿಸಲಿವೆ. ಒಂದು ಬಾರಿ ಲ್ಯಾಂಡರ್ ಚಂದ್ರನ ಮೇಲೆ ಇಳಿದ ಬಳಿಕ, ರೋವರ್ ಅದರಿಂದ ಬಿಡುಗಡೆಯಾಗಿ ಚಂದ್ರನ ಮೇಲ್ಮೈಯನ್ನು ಅನ್ವೇಷಿಸಿ, ಪ್ರಯೋಗಗಳನ್ನು ನಡೆಸಿ, ಮಾಹಿತಿ ಕಲೆಹಾಕಲಿದೆ.

ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:54 pm, Sat, 5 August 23

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?