AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರಿನಾಮ್​ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪ್ರಸಾದ್ ಗಣರಾಜ್ಯೋತ್ಸವದ ಮುಖ್ಯ ಅತಿಥಿ

ಇಂಗ್ಲೆಂಡ್​ನಲ್ಲಿ ರೂಪಾಂತರಿ ಕೊರೊನಾ ಕಾಣಿಸಿಕೊಂಡಿತ್ತು. ಇದನ್ನು ಕೊರೊನಾ ಎರಡನೇ ಅಲೆ ಎಂದೇ ಬಣ್ಣಿಸಲಾಗಿತ್ತು. ಅಲ್ಲದೆ, ಈ ಸಮಯದಲ್ಲಿ ಇಂಗ್ಲೆಡ್​ ಪ್ರಧಾನಿ ಭಾರತಕ್ಕೆ ಬರೋದು ಎಷ್ಟು ಸರಿ ಎನ್ನುವ ಪ್ರಶ್ನೆಯನ್ನು ಕೂಡ ಅನೇಕರು ಕೇಳಿದ್ದರು.

ಸುರಿನಾಮ್​ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪ್ರಸಾದ್ ಗಣರಾಜ್ಯೋತ್ಸವದ ಮುಖ್ಯ ಅತಿಥಿ
ಚಂದ್ರಿಕಾಪ್ರಸಾದ್
ರಾಜೇಶ್ ದುಗ್ಗುಮನೆ
| Edited By: |

Updated on: Jan 10, 2021 | 7:08 PM

Share

ನವದೆಹಲಿ: ಸುರಿನಾಮ್​ ಗಣರಾಜ್ಯದ ಅಧ್ಯಕ್ಷ ಚಂದ್ರಿಕಾಪ್ರಸಾದ್​​ ಸಂತೋಕಿ ಅವರು ಈ ಬಾರಿ ದೇಶದ ಗಣರಾಜ್ಯೋತ್ಸವ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಇಂಗ್ಲೆಡ್​ ಪ್ರಧಾನಿ ಬೋರಿಸ್​ ಜಾನ್​ಸನ್​ ಭಾರತ ಪ್ರವಾಸ ರದ್ದು ಮಾಡಿದ ಹಿನ್ನೆಲೆಯಲ್ಲಿ ಚಂದ್ರಿಕಾಪ್ರಸಾದ್​ಗೆ ಆಹ್ವಾನ ನೀಡಲಾಗಿತ್ತು.

ಇಂಗ್ಲೆಂಡ್​ನಲ್ಲಿ ರೂಪಾಂತರಿ ಕೊರೊನಾ ಕಾಣಿಸಿಕೊಂಡಿತ್ತು. ಇದನ್ನು ಕೊರೊನಾ ಎರಡನೇ ಅಲೆ ಎಂದೇ ಬಣ್ಣಿಸಲಾಗಿತ್ತು. ಅಲ್ಲದೆ, ಈ ಸಮಯದಲ್ಲಿ ಇಂಗ್ಲೆಡ್​ ಪ್ರಧಾನಿ ಭಾರತಕ್ಕೆ ಬರೋದು ಎಷ್ಟು ಸರಿ ಎನ್ನುವ ಪ್ರಶ್ನೆಯನ್ನು ಕೂಡ ಅನೇಕರು ಕೇಳಿದ್ದರು. ಈ ಬೆನ್ನಲ್ಲೇ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬರುವುದಿಲ್ಲ ಎಂದು ಬೋರಿಸ್​ ಜಾನ್​ಸನ್​ ಸ್ಪಷ್ಟನೆ ನೀಡಿದ್ದರು.

ಈ ವಾರದ ಆರಂಭದಲ್ಲಿ, ವಿದೇಶಾಂಗ ಸಚಿವಾಲಯ ಆಯೋಜಿಸಿದ್ದ ಪ್ರವಾಸಿ ಭಾರತೀಯ ದಿವಸ್ ಸಮಾವೇಶದಲ್ಲಿ ಚಂದ್ರಿಕಾಪ್ರಸಾದ್ ಮುಖ್ಯ ಅತಿಥಿಯಾಗಿದ್ದರು. ಚಂದ್ರಿಕಾಪ್ರಸಾದ್ ಭಾರತ ಮೂಲದವರು. ಇವರು 2020ರ ಜುಲೈನಲ್ಲಿ ಸುರಿನಾಮ್ ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಅವರ ಪಕ್ಷವಾದ ಪ್ರೋಗ್ರೆಸ್ಸಿವ್ ರಿಫಾರ್ಮ್ ಪಾರ್ಟಿ ಚುನಾವಣೆಯಲ್ಲಿ 51 ಸ್ಥಾನಗಳಲ್ಲಿ 20 ಸ್ಥಾನಗಳನ್ನು ಗೆದ್ದಿತು. ಅವರ ಗೆಲುವು ದಾಸಿ ಬೌಟರ್ಸೆ ಅವರ ಸರ್ವಾಧಿಕಾರಿ ಆಡಳಿತವನ್ನು ಕೊನೆಗೊಳಿಸಿತ್ತು.

ಹೇಗೂ ಮುಖ್ಯ ಅತಿಥಿಗಳಿಲ್ಲ.. ಗಣರಾಜ್ಯೋತ್ಸವ ಸಮಾರಂಭ ಆಚರಿಸುವುದೂ ಬೇಡ: ಶಶಿ ತರೂರ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!