AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, ಆಹಾರ ಸೇವಿಸಿದ 36 ವಿದ್ಯಾರ್ಥಿಗಳು ಅಸ್ವಸ್ಥ

ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿದ್ದ ಅನ್ನದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು.

Bihar: ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, ಆಹಾರ ಸೇವಿಸಿದ 36 ವಿದ್ಯಾರ್ಥಿಗಳು ಅಸ್ವಸ್ಥ
ವಿದ್ಯಾರ್ಥಿಗಳು-ಸಾಂದರ್ಭಿಕ ಚಿತ್ರImage Credit source: Newsclick
ನಯನಾ ರಾಜೀವ್
|

Updated on:May 19, 2023 | 11:57 AM

Share

ಸರ್ಕಾರಿ ಶಾಲೆಯೊಂದರಲ್ಲಿ ಬಿಸಿಯೂಟದಲ್ಲಿ ಹಲ್ಲಿ ಪತ್ತೆಯಾಗಿದ್ದು, ಆಹಾರ ಸೇವಿಸಿದ 36 ಮಕ್ಕಳು ಅಸ್ವಸ್ಥರಾಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವಿದ್ಯಾರ್ಥಿಯೊಬ್ಬನ ತಟ್ಟೆಯಲ್ಲಿದ್ದ ಅನ್ನದಲ್ಲಿ ಹಲ್ಲಿ ಕಾಣಿಸಿಕೊಂಡಿತ್ತು. ಗುರುವಾರ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳು ಮಧ್ಯಾಹ್ನದ ಊಟ ಸ್ವೀಕರಿಸುವ ವೇಳೆ ಈ ಘಟನೆ ನಡೆದಿದೆ. ವಿದ್ಯಾರ್ಥಿಯೊಬ್ಬ ತನ್ನ ತಟ್ಟೆಯಲ್ಲಿ ಹಲ್ಲಿ ಇರುವುದನ್ನು ಕಂಡು ತಕ್ಷಣ ಶಿಕ್ಷಕರಿಗೆ ಮಾಹಿತಿ ನೀಡಿದ್ದಾನೆ. ನಂತರ ಶಾಲೆಯು ಮಧ್ಯಾಹ್ನದ ಊಟವನ್ನು ಸ್ಥಗಿತಗೊಳಿಸಲಾಯಿತು.

ಆರೋಗ್ಯ ಸಮಸ್ಯೆಗಳ ಬಗ್ಗೆ ದೂರು ನೀಡಿದ ವಿದ್ಯಾರ್ಥಿಗಳನ್ನು ತಕ್ಷಣವೇ ಸದರ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. 36 ವಿದ್ಯಾರ್ಥಿಗಳು ಈಗ ಸ್ಥಿರವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸದರ್ ಆಸ್ಪತ್ರೆಯ ಡಾ.ಸಂತೋಷ್ ತಿಳಿಸಿದ್ದಾರೆ. ಇದೇ ವೇಳೆ ಘಟನೆ ಕುರಿತು ಸರಕಾರಿ ಶಾಲೆಯಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಲಾಗಿದೆ. ಉಪವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಸಂಜಯ್ ಕುಮಾರ್ ರೈ ಅವರು ವಿದ್ಯಾರ್ಥಿಗಳ ಸ್ಥಿತಿಯನ್ನು ತಿಳಿಯಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಮತ್ತಷ್ಟು ಓದಿ: ಶಾಲಾ ಆವರಣದೊಳಗೆ ಬಂದಿದ್ದ ಮಂಗನಿಗೆ ಬಿಸಿಯೂಟ: ಶಿಕ್ಷಕನ ಕೈ ತುತ್ತು ವಿಡಿಯೋ ವೈರಲ್

40 ವಿದ್ಯಾರ್ಥಿಗಳು ಮಧ್ಯಾಹ್ನದ ಊಟವನ್ನು ಸೇವಿಸಿದ್ದಾರೆ, ಅದರಲ್ಲಿ 36 ಮಂದಿ ಅಸ್ವಸ್ಥರಾಗಿದ್ದಾರೆ. ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ಸರಬರಾಜು ಮಾಡುವ ಎನ್‌ಜಿಒ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಡಿಎಂ ಹೇಳಿದರು.

ಜುಲೈ 16, 2013 ರಂದು, ಸರನ್ ಜಿಲ್ಲೆಯ ಮಶ್ರಖ್‌ನ ಪ್ರಾಥಮಿಕ ಶಾಲೆಯಲ್ಲಿ ಕೀಟನಾಶಕದಿಂದ ಕಲುಷಿತಗೊಂಡ ಮಧ್ಯಾಹ್ನದ ಊಟವನ್ನು ಸೇವಿಸಿದ 23 ವಿದ್ಯಾರ್ಥಿಗಳು ಸಾವನ್ನಪ್ಪಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:57 am, Fri, 19 May 23

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ