Char Dham Yatra: ಚಾರ್ ಧಾಮ್ ಯಾತ್ರೆ ವೇಳೆ ಹೃದಯಾಘಾತದಿಂದ ಇಬ್ಬರು ಯಾತ್ರಾರ್ಥಿಗಳು ಸಾವು

ಉತ್ತರಾಖಂಡದ ಯಮ್ನೋತ್ರಿಯಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ

Char Dham Yatra: ಚಾರ್ ಧಾಮ್ ಯಾತ್ರೆ ವೇಳೆ ಹೃದಯಾಘಾತದಿಂದ ಇಬ್ಬರು ಯಾತ್ರಾರ್ಥಿಗಳು ಸಾವು
ಸಾಂದರ್ಭಿಕ ಚಿತ್ರ
Follow us
|

Updated on:Apr 24, 2023 | 6:02 PM

ಡೆಹ್ರಾಡೂನ್: ಚಾರ್ ಧಾಮ್ ಯಾತ್ರೆ (Char Dham Yatra) ವೇಳೆ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಉತ್ತರಾಖಂಡದ ಯಮ್ನೋತ್ರಿಯಲ್ಲಿ ನಡೆಯುತ್ತಿರುವ ಚಾರ್ ಧಾಮ್ ಯಾತ್ರೆಯಲ್ಲಿ ಇಬ್ಬರು ವ್ಯಕ್ತಿಗಳು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಚಾರ್ ಧಾಮ್ ಯಾತ್ರೆಗೆ ಭೇಟಿ ನೀಡುವ ಯಾತ್ರಾರ್ಥಿಗಳು ಉತ್ತರಾಖಂಡ್ ಸರ್ಕಾರವು ಚಾರ್ ಧಾಮ್ ಯಾತ್ರೆಯ ಬಗ್ಗೆ ನೀಡಿದ ಸಲಹೆಗೆ ಗಮನ ಕೊಡುತ್ತಿಲ್ಲ, ಪ್ರಯಾಣಿಕರಿಗೆ ಸರ್ಕಾರವು ಆರೋಗ್ಯ ಸಲಹೆಯನ್ನು ನೀಡಿದೆ ಆದರೆ ಯಾತ್ರಾರ್ಥಿಗಳು ನಿರ್ಲಕ್ಷ್ಯದಿಂದಾಗಿ, ಯಮುನೋತ್ರಿ ಧಾಮದಲ್ಲಿ ಸತತ ಎರಡನೇ ಬಾರಿಗೆ ಭಕ್ತರು ಸಾವನ್ನಪ್ಪಿದ್ದಾರೆ. ಯಮ್ನೋತ್ರಿಯಲ್ಲಿ ಹೃದಯಾಘಾತದಿಂದ ಇಲ್ಲಿಯವರೆಗೆ 2 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಿಕೆ ತಿಳಿಸಿದೆ.

ಇದನ್ನೂ ಓದಿ:Char Dham Yatra 2022: ಚಾರ್​ಧಾಮ್ ಯಾತ್ರೆ ವೇಳೆ ಈ ಬಾರಿ 201 ಭಕ್ತರು ಸಾವು

ಉತ್ತರಾಖಂಡ್ ಚಾರ್ ಧಾಮ್ ಯಾತ್ರೆಗೆ ಬರುವ ಯಾತ್ರಾರ್ಥಿಗಳಿಗೆ ಯಾತ್ರೆಗೆ ತೆರಳುವ ಮುನ್ನ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ವಿಶೇಷವಾಗಿ 55 ವರ್ಷ ಮೇಲ್ಪಟ್ಟ ರೋಗಿಗಳು, ವೃದ್ಧರು ಹಾಗೂ ಯಾತ್ರಾರ್ಥಿಗಳು ಆರೋಗ್ಯ ತಪಾಸಣೆ ಅರ್ಜಿಯನ್ನು ಭರ್ತಿ ಮಾಡುವಂತೆ ಸೂಚಿಸಲಾಗಿದೆ. ಸಂಪೂರ್ಣ ಆರೋಗ್ಯ ತಪಾಸಣೆ ಮಾಡಿದ ನಂತರವೇ ಅವರು ಯಾತ್ರೆಗೆ ಹೋಗಬೇಕು ಎಂದು ಹೇಳಲಾಗಿದೆ. ಅಕ್ಷಯ ತೃತೀಯದ (ಏ.22) ಶುಭ ಸಂದರ್ಭದಲ್ಲಿ ಚಾರ್ ಧಾಮ್ ಯಾತ್ರೆ ಆರಂಭವಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:02 pm, Mon, 24 April 23

‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ