AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ದೆಹಲಿ: ದೇಶದ್ರೋಹ ಪ್ರಕರಣವನ್ನು ಎದುರಿಸುತ್ತಿರುವ ಜೆಎನ್​ಯು ಹಳೆಯ ವಿದ್ಯಾರ್ಥಿ ಶಾರ್ಜೀಲ್ ಇಮಾಮ್​ ವಿರುದ್ಧ ದೆಹಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 15ರಂದು ಜಾಮಿಯಾದಲ್ಲಿ ದೇಶದ್ರೋಹಿ ಭಾಷಣ ಹಾಗೂ ಗಲಭೆಗಳನ್ನ ಪ್ರಚೋಧಿಸಿದ್ದಕ್ಕಾಗಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಶಾರ್ಜೀಲ್ ಇಮಾಮ್ ವಿರುದ್ಧ ಇಂದು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 13ರಂದು ದೇಶದ್ರೋಹಿ ಹೇಳಿಕೆ ಹಾಗೂ ಜಾಮಿಯಾ ಗಲಭೆಗೆ ಉತ್ತೇಜಿಸಿದ್ದಕ್ಕಾಗಿ ಶಾರ್ಜೀಲ್ ಇಮಾಮ್​ರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ದೇಶದ್ರೋಹಿ ಭಾಷಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ […]

ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ
ಸಾಧು ಶ್ರೀನಾಥ್​
|

Updated on:Apr 18, 2020 | 12:02 PM

Share

ದೆಹಲಿ: ದೇಶದ್ರೋಹ ಪ್ರಕರಣವನ್ನು ಎದುರಿಸುತ್ತಿರುವ ಜೆಎನ್​ಯು ಹಳೆಯ ವಿದ್ಯಾರ್ಥಿ ಶಾರ್ಜೀಲ್ ಇಮಾಮ್​ ವಿರುದ್ಧ ದೆಹಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 15ರಂದು ಜಾಮಿಯಾದಲ್ಲಿ ದೇಶದ್ರೋಹಿ ಭಾಷಣ ಹಾಗೂ ಗಲಭೆಗಳನ್ನ ಪ್ರಚೋಧಿಸಿದ್ದಕ್ಕಾಗಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಶಾರ್ಜೀಲ್ ಇಮಾಮ್ ವಿರುದ್ಧ ಇಂದು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

2019ರ ಡಿಸೆಂಬರ್ 13ರಂದು ದೇಶದ್ರೋಹಿ ಹೇಳಿಕೆ ಹಾಗೂ ಜಾಮಿಯಾ ಗಲಭೆಗೆ ಉತ್ತೇಜಿಸಿದ್ದಕ್ಕಾಗಿ ಶಾರ್ಜೀಲ್ ಇಮಾಮ್​ರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ದೇಶದ್ರೋಹಿ ಭಾಷಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

Published On - 11:59 am, Sat, 18 April 20

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ