AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ

ದೆಹಲಿ: ದೇಶದ್ರೋಹ ಪ್ರಕರಣವನ್ನು ಎದುರಿಸುತ್ತಿರುವ ಜೆಎನ್​ಯು ಹಳೆಯ ವಿದ್ಯಾರ್ಥಿ ಶಾರ್ಜೀಲ್ ಇಮಾಮ್​ ವಿರುದ್ಧ ದೆಹಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 15ರಂದು ಜಾಮಿಯಾದಲ್ಲಿ ದೇಶದ್ರೋಹಿ ಭಾಷಣ ಹಾಗೂ ಗಲಭೆಗಳನ್ನ ಪ್ರಚೋಧಿಸಿದ್ದಕ್ಕಾಗಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಶಾರ್ಜೀಲ್ ಇಮಾಮ್ ವಿರುದ್ಧ ಇಂದು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 13ರಂದು ದೇಶದ್ರೋಹಿ ಹೇಳಿಕೆ ಹಾಗೂ ಜಾಮಿಯಾ ಗಲಭೆಗೆ ಉತ್ತೇಜಿಸಿದ್ದಕ್ಕಾಗಿ ಶಾರ್ಜೀಲ್ ಇಮಾಮ್​ರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ದೇಶದ್ರೋಹಿ ಭಾಷಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ […]

ದೇಶದ್ರೋಹ ಪ್ರಕರಣ: ಶಾರ್ಜೀಲ್ ಇಮಾಮ್ ವಿರುದ್ಧ ಚಾರ್ಜ್​ಶೀಟ್ ಸಲ್ಲಿಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 18, 2020 | 12:02 PM

Share

ದೆಹಲಿ: ದೇಶದ್ರೋಹ ಪ್ರಕರಣವನ್ನು ಎದುರಿಸುತ್ತಿರುವ ಜೆಎನ್​ಯು ಹಳೆಯ ವಿದ್ಯಾರ್ಥಿ ಶಾರ್ಜೀಲ್ ಇಮಾಮ್​ ವಿರುದ್ಧ ದೆಹಲಿ ಪೊಲೀಸರು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ. 2019ರ ಡಿಸೆಂಬರ್ 15ರಂದು ಜಾಮಿಯಾದಲ್ಲಿ ದೇಶದ್ರೋಹಿ ಭಾಷಣ ಹಾಗೂ ಗಲಭೆಗಳನ್ನ ಪ್ರಚೋಧಿಸಿದ್ದಕ್ಕಾಗಿ ಕೇಸ್ ದಾಖಲಾಗಿತ್ತು. ಈ ಸಂಬಂಧ ಶಾರ್ಜೀಲ್ ಇಮಾಮ್ ವಿರುದ್ಧ ಇಂದು ಚಾರ್ಜ್​ಶೀಟ್ ಸಲ್ಲಿಸಿದ್ದಾರೆ.

2019ರ ಡಿಸೆಂಬರ್ 13ರಂದು ದೇಶದ್ರೋಹಿ ಹೇಳಿಕೆ ಹಾಗೂ ಜಾಮಿಯಾ ಗಲಭೆಗೆ ಉತ್ತೇಜಿಸಿದ್ದಕ್ಕಾಗಿ ಶಾರ್ಜೀಲ್ ಇಮಾಮ್​ರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ದೇಶದ್ರೋಹಿ ಭಾಷಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳ ಆಧಾರದ ಮೇಲೆ ಚಾರ್ಜ್​ಶೀಟ್ ಸಲ್ಲಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

Published On - 11:59 am, Sat, 18 April 20

Follow Us
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ಪ್ರಧಾನಿ ಮೋದಿ ಹುಟ್ಟುಹಬ್ಬ ಅಂಗವಾಗಿ ರಕ್ತದಾನ ಮಾಡಿದ ಪ್ರಲ್ಹಾದ್​​ ಜೋಶಿ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
ರಾಜ್ಯ SC ST ಪತ್ರಿಕಾ ಸಂಪಾದಕರ ಸಂಘದ ವಾರ್ಷಿಕ ದತ್ತಿ ಪ್ರಶಸ್ತಿ ಪ್ರದಾನ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
‘ಅಮೆರಿಕ ಅಮೆರಿಕ 2’ ಸಿನಿಮಾ ನೋಡಿ ಮೆಚ್ಚಿಕೊಂಡ ಸುಧಾ ಮೂರ್ತಿ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಅನಂತ್ ನಾಗ್ ಅವರಿಗೆ ದಾದಾ ಸಾಹೇಬ್ ಫಾಲ್ಕೆ: ಸಾರಾ ಗೋವಿಂದು ಪ್ರತಿಕ್ರಿಯೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಹಲವೆಡೆ ಎಂಟ್ರಿ-ಎಕ್ಸಿಟ್ ಕ್ಲೋಸ್​​
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ನನ್ನ ಮಾತು ಎಷ್ಟು ನಡೆಯುತ್ತೆ? ಎಷ್ಟು ನಡೆಯಲ್ಲ ಅನ್ನೋದು ನನಗೆ ಗೊತ್ತು
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಸಂಪೂರ್ಣ ಸ್ಥಗಿತ, ರೈತರಲ್ಲಿ ಆತಂಕ
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
‘ಕಣ್ಣಿನಲ್ಲೇ ಕಥೆ ಹೇಳುವ ಕಲಾವಿದ’: ಅನಂತ್ ನಾಗ್ ಬಗ್ಗೆ ಜಯಮಾಲಾ ಮಾತು
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ